ಚನ್ನಪಟ್ಟಣದ ಚೆಕ್‌ಮೇಟ್, ಸಿಪಿ ಯೋಗೇಶ್ವರ್‌ ರಾಜೀನಾಮೆಗೆ ಬಿಜೆಪಿ ಕಂಗಾಲು!

ಚನ್ನಪಟ್ಟಣದ ಚೆಕ್‌ಮೇಟ್, ಸಿಪಿ ಯೋಗೇಶ್ವರ್‌ ರಾಜೀನಾಮೆಗೆ ಬಿಜೆಪಿ ಕಂಗಾಲು!

Published : Oct 21, 2024, 11:44 PM IST

ಚನ್ನಪಟ್ಟ ಕಸರತ್ತಿನಲ್ಲಿ ರಾಜೀನಾಮೆ ದಾಳ ಉರುಳಿಸಿದ ಸಿಪಿ ಯೋಗೇಶ್ವರ್, ದಳಪತಿಗಳ ಪಟ್ಟು ಬಿಗಿ, ಸಂಡೂರು ಶಿಗ್ಗಾಂವಿಯಲ್ಲಿ ಕಾಂಗ್ರೆಸ್‌ಗೆ ಗೊಂದಲ, ಉಪ ಚುನಾವಣೆ ರಾಜಕೀಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಚನ್ನಪಟ್ಟಣದ ಕಗ್ಗಂಟು ಹೆಚ್ಚಾಗಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಸಿಪಿ ಯೋಗೇಶ್ವರ್ ಕನಸಿಗೆ ಕೊಳ್ಳಿ ಇಡುವ ಸಾಧ್ಯತೆ ದಟ್ಟವಾಗಿದೆ. ಉಪ ಚುನಾವಣೆ ಘೋಷಣೆಯಾದ ಬಳಿಕ ಬಿಜೆಪಿ 2 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದೆ. ಆದರೆ ಚನ್ನಪಟ್ಟಣದಲ್ಲಿ ಮಾತ್ರ ಅಭ್ಯರ್ಥಿ ಫೈನಲ್ ಆಗಿಲ್ಲ. ಸಿಪಿ ಯೋಗೇಶ್ವರ್ ಪ್ರಬಲ ಆಕಾಂಕ್ಷಿಯಾಗಿದ್ದರೆ, ಇತ್ತ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪ್ರಬಲ ಕ್ಷೇತ್ರ ಇದಾಗಿದೆ. ಆದರೆ ಮೈತ್ರಿ ಧರ್ಮಾ ಪಾಲನೆಯಿಂದಾಗಿ ಈ ಕ್ಷೇತ್ರ ಜೆಡಿಎಸ್ ಪಾಲಾಗುವ ಸಾಧ್ಯತೆ ನಿಚ್ಚಳವಾಗಿದೆ. ಇದರ ಬೆನ್ನಲ್ಲೇ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯನ್ನು ಕಂಗಾಲು ಮಾಡಿದೆ. 
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more