ಬಿಜೆಪಿ ಸೇರಲು ವಿನಯ್ ಕುಲಕರ್ಣಿ ಸರ್ಕಸ್; ಸಿಪಿ ಯೋಗೇಶ್ವರ್ ಸಾಥ್

ಬಿಜೆಪಿ ಸೇರಲು ವಿನಯ್ ಕುಲಕರ್ಣಿ ಸರ್ಕಸ್; ಸಿಪಿ ಯೋಗೇಶ್ವರ್ ಸಾಥ್

Published : Oct 06, 2020, 11:42 AM IST

ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ಬರುತ್ತಿದ್ದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಕಮಲ ಪಾಳಯ ಸೇರಲು ಸಿದ್ಧತೆ ನಡೆಸುತ್ತಿದ್ದಾರೆ. ಸಿಪಿ ಯೋಗೇಶ್ವರ್ ವಿನಯ್ ಕುಲಕರ್ಣಿಗೆ ಬೆಂಬಲ ನೀಡಿದ್ದಾರೆ. 

ಬೆಂಗಳೂರು (ಅ. 06): ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ಬರುತ್ತಿದ್ದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಕಮಲ ಪಾಳಯ ಸೇರಲು ಸಿದ್ಧತೆ ನಡೆಸುತ್ತಿದ್ದಾರೆ. ಬಿಜೆಪಿ ಮುಖಂಡರ ಜೊತೆ ಇಬ್ಬರು ಮಠಾಧೀಶರು ಮಾತನಾಡಿದ್ದಾರೆ. ಆದರೆ ಬಿಜೆಪಿ ಕಡೆಯಿಂದ ಸರಿಯಾದ ರೆಸ್ಪಾನ್ಸ್ ಬಂದಿಲ್ಲ. ಅರ್‌ಎಸ್‌ಎಸ್‌ ಮುಖಂಡರ ಬಳಿ ವಿನಯ್ ಕುಲರ್ಣಿಯನ್ನು ಕಳುಹಿಸಲಾಯಿತು. ಅಲ್ಲಿಂದಲೂ ರೆಸ್ಪಾನ್ಸ್ ಬಂದಿಲ್ಲ. ಹಾಗಾಗಿ ವಿನಯ್ ಕುಲಕರ್ಣಿಗೆ ನಡುಕ ಶುರುವಾಗಿದೆ. 

ಸಿಪಿ ಯೋಗೇಶ್ವರ್ ವಿನಯ್ ಕುಲಕರ್ಣಿಗೆ ಬೆಂಬಲ ನೀಡಿದ್ದಾರೆ. ಪ್ರಮುಖ ನಾಯಕರನ್ನು ಭೇಟಿ ಮಾಡಲು ದೆಹಲಿ ಹಾಗೂ ನಾಗ್ಪುರಕ್ಕೂ ಕರೆದೊಯ್ದಿದ್ದಾರೆ. ಸಿಪಿ ಯೋಗೇಶ್ವರ್ ಓಡಾಟಕ್ಕೆ ಬಿಜೆಪಿಯಲ್ಲಿಯೇ ಅಸಮಾಧಾನ ಶುರುವಾಗಿದೆ. ಅವರ ಪ್ರಯತ್ನಕ್ಕೆ ಯಾರೂ ಸೊಪ್ಪು ಹಾಕುತ್ತಿಲ್ಲ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ