ಕೋಲಾರ ಆಸ್ಪತ್ರೆ, ವೈದ್ಯರ ಬಗ್ಗೆ ಇರ್ಫಾನ್ ಪಠಾಣ್ ಮೆಚ್ಚುಗೆ, ವಿಡಿಯೋ ವೈರಲ್

ಕೋಲಾರ ಆಸ್ಪತ್ರೆ, ವೈದ್ಯರ ಬಗ್ಗೆ ಇರ್ಫಾನ್ ಪಠಾಣ್ ಮೆಚ್ಚುಗೆ, ವಿಡಿಯೋ ವೈರಲ್

Published : Jun 20, 2021, 12:37 PM ISTUpdated : Jun 20, 2021, 12:54 PM IST

- ಕೋಲಾರದ ಲಕ್ಷ್ಮೀ ಆಸ್ಪತ್ರೆಯ ಬಗ್ಗೆ ಖ್ಯಾತ ಕ್ರಿಕೆಟಿಗ ಮೆಚ್ಚುಗೆ ಮಾತು 

- ಆಸ್ಪತ್ರೆಯ ವೈದ್ಯರಾದ ಡಾ. ಗುಣಶೇಖರ್,ಡಾ. ಜಗಮೋಹನ್ ಹಾಗೂ ಡಾ. ರಾಧಾ ಕಾರ್ಯಕ್ಕೆ ಮೆಚ್ಚುಗೆ

- 'ಕುಟುಂಬಸ್ಥರಿಂದ ದೂರ ಉಳಿದು ಸೇವೆ ನೀಡುತ್ತಿರುವ ನಿಮಗೆ ಶುಭವಾಗಲಿ' ಎಂದಿದ್ದಾರೆ. 

ಕೋಲಾರ (ಜೂ. 20): ಕೋಲಾರದ ಲಕ್ಷ್ಮೀ ಆಸ್ಪತ್ರೆಯ ಬಗ್ಗೆ ಖ್ಯಾತ ಕ್ರಿಕೆಟಿಗ ಇರ್ಫಾನ್ ಪಠಾಣ್ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.  ಆಸ್ಪತ್ರೆಯ ವೈದ್ಯರಾದ ಡಾ. ಗುಣಶೇಖರ್,ಡಾ. ಜಗಮೋಹನ್ ಹಾಗೂ ಡಾ. ರಾಧಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  'ಕೊರೋನಾ ಸೋಂಕಿತ ನನ್ನ ಸ್ನೇಹಿತರಿಗೆ ಉತ್ತಮ ಚಿಕಿತ್ಸೆ ನೀಡಿದ್ದಾರೆ, ಜನರ ಪ್ರಾಣ ಉಳಿಸಿದ್ದಾರೆ. ಕುಟುಂಬಸ್ಥರಿಂದ ದೂರ ಉಳಿದು ಸೇವೆ ನೀಡುತ್ತಿರುವ ನಿಮಗೆ ಶುಭವಾಗಲಿ' ಎಂದು ಶುಭ ಹಾರೈಸಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ