ಕೋಲಾರ ಆಸ್ಪತ್ರೆ, ವೈದ್ಯರ ಬಗ್ಗೆ ಇರ್ಫಾನ್ ಪಠಾಣ್ ಮೆಚ್ಚುಗೆ, ವಿಡಿಯೋ ವೈರಲ್

ಕೋಲಾರ ಆಸ್ಪತ್ರೆ, ವೈದ್ಯರ ಬಗ್ಗೆ ಇರ್ಫಾನ್ ಪಠಾಣ್ ಮೆಚ್ಚುಗೆ, ವಿಡಿಯೋ ವೈರಲ್

Published : Jun 20, 2021, 12:37 PM ISTUpdated : Jun 20, 2021, 12:54 PM IST

- ಕೋಲಾರದ ಲಕ್ಷ್ಮೀ ಆಸ್ಪತ್ರೆಯ ಬಗ್ಗೆ ಖ್ಯಾತ ಕ್ರಿಕೆಟಿಗ ಮೆಚ್ಚುಗೆ ಮಾತು 

- ಆಸ್ಪತ್ರೆಯ ವೈದ್ಯರಾದ ಡಾ. ಗುಣಶೇಖರ್,ಡಾ. ಜಗಮೋಹನ್ ಹಾಗೂ ಡಾ. ರಾಧಾ ಕಾರ್ಯಕ್ಕೆ ಮೆಚ್ಚುಗೆ

- 'ಕುಟುಂಬಸ್ಥರಿಂದ ದೂರ ಉಳಿದು ಸೇವೆ ನೀಡುತ್ತಿರುವ ನಿಮಗೆ ಶುಭವಾಗಲಿ' ಎಂದಿದ್ದಾರೆ. 

ಕೋಲಾರ (ಜೂ. 20): ಕೋಲಾರದ ಲಕ್ಷ್ಮೀ ಆಸ್ಪತ್ರೆಯ ಬಗ್ಗೆ ಖ್ಯಾತ ಕ್ರಿಕೆಟಿಗ ಇರ್ಫಾನ್ ಪಠಾಣ್ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.  ಆಸ್ಪತ್ರೆಯ ವೈದ್ಯರಾದ ಡಾ. ಗುಣಶೇಖರ್,ಡಾ. ಜಗಮೋಹನ್ ಹಾಗೂ ಡಾ. ರಾಧಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  'ಕೊರೋನಾ ಸೋಂಕಿತ ನನ್ನ ಸ್ನೇಹಿತರಿಗೆ ಉತ್ತಮ ಚಿಕಿತ್ಸೆ ನೀಡಿದ್ದಾರೆ, ಜನರ ಪ್ರಾಣ ಉಳಿಸಿದ್ದಾರೆ. ಕುಟುಂಬಸ್ಥರಿಂದ ದೂರ ಉಳಿದು ಸೇವೆ ನೀಡುತ್ತಿರುವ ನಿಮಗೆ ಶುಭವಾಗಲಿ' ಎಂದು ಶುಭ ಹಾರೈಸಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!