ಕೋಲಾರ ಆಸ್ಪತ್ರೆ, ವೈದ್ಯರ ಬಗ್ಗೆ ಇರ್ಫಾನ್ ಪಠಾಣ್ ಮೆಚ್ಚುಗೆ, ವಿಡಿಯೋ ವೈರಲ್

ಕೋಲಾರ ಆಸ್ಪತ್ರೆ, ವೈದ್ಯರ ಬಗ್ಗೆ ಇರ್ಫಾನ್ ಪಠಾಣ್ ಮೆಚ್ಚುಗೆ, ವಿಡಿಯೋ ವೈರಲ್

Published : Jun 20, 2021, 12:37 PM ISTUpdated : Jun 20, 2021, 12:54 PM IST

- ಕೋಲಾರದ ಲಕ್ಷ್ಮೀ ಆಸ್ಪತ್ರೆಯ ಬಗ್ಗೆ ಖ್ಯಾತ ಕ್ರಿಕೆಟಿಗ ಮೆಚ್ಚುಗೆ ಮಾತು 

- ಆಸ್ಪತ್ರೆಯ ವೈದ್ಯರಾದ ಡಾ. ಗುಣಶೇಖರ್,ಡಾ. ಜಗಮೋಹನ್ ಹಾಗೂ ಡಾ. ರಾಧಾ ಕಾರ್ಯಕ್ಕೆ ಮೆಚ್ಚುಗೆ

- 'ಕುಟುಂಬಸ್ಥರಿಂದ ದೂರ ಉಳಿದು ಸೇವೆ ನೀಡುತ್ತಿರುವ ನಿಮಗೆ ಶುಭವಾಗಲಿ' ಎಂದಿದ್ದಾರೆ. 

ಕೋಲಾರ (ಜೂ. 20): ಕೋಲಾರದ ಲಕ್ಷ್ಮೀ ಆಸ್ಪತ್ರೆಯ ಬಗ್ಗೆ ಖ್ಯಾತ ಕ್ರಿಕೆಟಿಗ ಇರ್ಫಾನ್ ಪಠಾಣ್ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.  ಆಸ್ಪತ್ರೆಯ ವೈದ್ಯರಾದ ಡಾ. ಗುಣಶೇಖರ್,ಡಾ. ಜಗಮೋಹನ್ ಹಾಗೂ ಡಾ. ರಾಧಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  'ಕೊರೋನಾ ಸೋಂಕಿತ ನನ್ನ ಸ್ನೇಹಿತರಿಗೆ ಉತ್ತಮ ಚಿಕಿತ್ಸೆ ನೀಡಿದ್ದಾರೆ, ಜನರ ಪ್ರಾಣ ಉಳಿಸಿದ್ದಾರೆ. ಕುಟುಂಬಸ್ಥರಿಂದ ದೂರ ಉಳಿದು ಸೇವೆ ನೀಡುತ್ತಿರುವ ನಿಮಗೆ ಶುಭವಾಗಲಿ' ಎಂದು ಶುಭ ಹಾರೈಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!