Hijab Verdict ಹೈಕೋರ್ಟ್ ತೀರ್ಪನ್ನು ಟೀಕಿಸುವುದು ದೊಡ್ಡ ಅಪರಾಧ, ಜೈಲಿಗಟ್ಟುವ ಅಧಿಕಾರ ನ್ಯಾಯಾಲಯಕ್ಕಿದೆ!

Hijab Verdict ಹೈಕೋರ್ಟ್ ತೀರ್ಪನ್ನು ಟೀಕಿಸುವುದು ದೊಡ್ಡ ಅಪರಾಧ, ಜೈಲಿಗಟ್ಟುವ ಅಧಿಕಾರ ನ್ಯಾಯಾಲಯಕ್ಕಿದೆ!

Published : Mar 22, 2022, 03:38 AM IST
  • ಹಿಜಾಬ್ ತೀರ್ಪು ಕುರಿತು ಮುಸ್ಲಿಂ ಸಮುದಾಯಗಳಿಂದ ಟೀಕೆ
  • ನ್ಯಾಯಾಂಗ ನಿಂದನೆ ಮಾಡುವುದು ಅತೀ ದೊಡ್ಡ ಅಪರಾಧ
  • ಹಿರಿಯ ಅಡ್ವೋಕೇಟ್ ಬಿವಿ ಆಚಾರ್ಯ ಅಭಿಪ್ರಾಯ

ಕರ್ನಾಟಕ ಹೈಕೋರ್ಟ್ ನೀಡಿದ ಹಿಜಾಬ್ ತೀರ್ಪನ್ನು ಮುಸ್ಲಿಮ್ ಸಮುದಾಯ, ಮುಸ್ಲಿಂ ಸಂಘಟನೆಗಳು ಒಪ್ಪಿಕೊಂಡಿಲ್ಲ. ಇಷ್ಟೇ ಅಲ್ಲ ಕೋರ್ಟ್ ತೀರ್ಪಿನ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿದೆ. ಕೋರ್ಟ್ ಕೇವ ತೀರ್ಪು ನೀಡಿದೆ ನ್ಯಾಯ ನೀಡಿಲ್ಲ ಅನ್ನೋ ಮಾತುಗಳು ಕೇಳಿಬಂದಿದೆ.ಇತ್ತ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಲಾಗಿದೆ. ಇದು ನ್ಯಾಯಾಂಗ ನಿಂದನೆಯಾಗಿದೆ. ಇಂತವರನ್ನು ಜೈಲಿಗಟ್ಟುವ ಅಧಿಕಾರ ಕೂಡ ಕೋರ್ಟ್‌ಗಿದೆ ಎಂದು ಹಿರಿಯ ಅಡ್ವೋಕೇಟ್ ಬಿವಿ ಆಚಾರ್ಯ ಹೇಳಿದ್ದಾರೆ.

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more