Hijab Verdict ಹೈಕೋರ್ಟ್ ತೀರ್ಪನ್ನು ಟೀಕಿಸುವುದು ದೊಡ್ಡ ಅಪರಾಧ, ಜೈಲಿಗಟ್ಟುವ ಅಧಿಕಾರ ನ್ಯಾಯಾಲಯಕ್ಕಿದೆ!

Hijab Verdict ಹೈಕೋರ್ಟ್ ತೀರ್ಪನ್ನು ಟೀಕಿಸುವುದು ದೊಡ್ಡ ಅಪರಾಧ, ಜೈಲಿಗಟ್ಟುವ ಅಧಿಕಾರ ನ್ಯಾಯಾಲಯಕ್ಕಿದೆ!

Published : Mar 22, 2022, 03:38 AM IST
  • ಹಿಜಾಬ್ ತೀರ್ಪು ಕುರಿತು ಮುಸ್ಲಿಂ ಸಮುದಾಯಗಳಿಂದ ಟೀಕೆ
  • ನ್ಯಾಯಾಂಗ ನಿಂದನೆ ಮಾಡುವುದು ಅತೀ ದೊಡ್ಡ ಅಪರಾಧ
  • ಹಿರಿಯ ಅಡ್ವೋಕೇಟ್ ಬಿವಿ ಆಚಾರ್ಯ ಅಭಿಪ್ರಾಯ

ಕರ್ನಾಟಕ ಹೈಕೋರ್ಟ್ ನೀಡಿದ ಹಿಜಾಬ್ ತೀರ್ಪನ್ನು ಮುಸ್ಲಿಮ್ ಸಮುದಾಯ, ಮುಸ್ಲಿಂ ಸಂಘಟನೆಗಳು ಒಪ್ಪಿಕೊಂಡಿಲ್ಲ. ಇಷ್ಟೇ ಅಲ್ಲ ಕೋರ್ಟ್ ತೀರ್ಪಿನ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿದೆ. ಕೋರ್ಟ್ ಕೇವ ತೀರ್ಪು ನೀಡಿದೆ ನ್ಯಾಯ ನೀಡಿಲ್ಲ ಅನ್ನೋ ಮಾತುಗಳು ಕೇಳಿಬಂದಿದೆ.ಇತ್ತ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಹಾಕಲಾಗಿದೆ. ಇದು ನ್ಯಾಯಾಂಗ ನಿಂದನೆಯಾಗಿದೆ. ಇಂತವರನ್ನು ಜೈಲಿಗಟ್ಟುವ ಅಧಿಕಾರ ಕೂಡ ಕೋರ್ಟ್‌ಗಿದೆ ಎಂದು ಹಿರಿಯ ಅಡ್ವೋಕೇಟ್ ಬಿವಿ ಆಚಾರ್ಯ ಹೇಳಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more