ಹೆಚ್ಚಾಗುತ್ತಿದೆ ಕೊರೊನಾ: ಬೆಂಗಳೂರಿನ ಪ್ರಮುಖ ಮಾರುಕಟ್ಟೆಗಳು ಶಿಫ್ಟ್‌..!

ಹೆಚ್ಚಾಗುತ್ತಿದೆ ಕೊರೊನಾ: ಬೆಂಗಳೂರಿನ ಪ್ರಮುಖ ಮಾರುಕಟ್ಟೆಗಳು ಶಿಫ್ಟ್‌..!

Published : Jun 22, 2020, 06:57 PM IST

ಸದ್ಯದ ಪರಿಸ್ಥಿತಿ ನೋಡಿದರೆ ಬೆಂಗಳೂರಿಗೆ ಮಹಾಗಂಡಾಂತರ ಕಾದಿದೆ. ಕೋವಿಡ್ 19 ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗುತ್ತಿದ್ದು, ಮುನ್ನಚ್ಚರಿಕಾ ಕ್ರಮವನ್ನು ವಹಿಸುವ ಅಗತ್ಯವಿದೆ. ಇದೀಗ ಹೆಚ್ಚು ಜನ ಸೇರುವ ಜಾಗಗಳೇ ಡೇಂಜರ್‌ ಆಗಿದ್ದು, ಜನಸಾಂದ್ರತೆ ಇರುವ ಜಾಗಗಳನ್ನು ಗುರುತಿಸುವ ಕೆಲಸವನ್ನು ಮಾಡಲಾಗುತ್ತಿದೆ. ಕೆಆರ್‌ ಮಾರುಕಟ್ಟೆ, ಯಶವಂತಪುರ ಮಾರುಕಟ್ಟೆ, ಗಾಂಧಿ ಬಜಾರ್, ಜಯನಗರ ಕಾಂಪ್ಲೆಕ್ಸ್‌ಗಳಲ್ಲಿ ಹೆಚ್ಚು ಜನ ಸಾಂದ್ರತೆ ಇದ್ದು ಶಿಫ್ಟ್ ಮಾಡುವ ಯೋಚನೆ ಎದುರಿಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಬೆಂಗಳೂರು (ಜೂ. 22): ಸದ್ಯದ ಪರಿಸ್ಥಿತಿ ನೋಡಿದರೆ ಬೆಂಗಳೂರಿಗೆ ಮಹಾಗಂಡಾಂತರ ಕಾದಿದೆ. ಕೋವಿಡ್ 19 ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗುತ್ತಿದ್ದು, ಮುನ್ನಚ್ಚರಿಕಾ ಕ್ರಮವನ್ನು ವಹಿಸುವ ಅಗತ್ಯವಿದೆ. ಇದೀಗ ಹೆಚ್ಚು ಜನ ಸೇರುವ ಜಾಗಗಳೇ ಡೇಂಜರ್‌ ಆಗಿದ್ದು, ಜನಸಾಂದ್ರತೆ ಇರುವ ಜಾಗಗಳನ್ನು ಗುರುತಿಸುವ ಕೆಲಸವನ್ನು ಮಾಡಲಾಗುತ್ತಿದೆ. ಕೆಆರ್‌ ಮಾರುಕಟ್ಟೆ, ಯಶವಂತಪುರ ಮಾರುಕಟ್ಟೆ, ಗಾಂಧಿ ಬಜಾರ್, ಜಯನಗರ ಕಾಂಪ್ಲೆಕ್ಸ್‌ಗಳಲ್ಲಿ ಹೆಚ್ಚು ಜನ ಸಾಂದ್ರತೆ ಇದ್ದು ಶಿಫ್ಟ್ ಮಾಡುವ ಯೋಚನೆ ಎದುರಿಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!