ರಾಜಸ್ತಾನ, ಮಹಾರಾಷ್ಟ್ರದಲ್ಲಿ ಡೀಸೆಲ್ ದರ ಕಡಿಮೆ ಮಾಡುವಂತೆ  ಕಾಂಗ್ರೆಸ್‌ಗೆ ಸಿ ಟಿ ರವಿ ಸವಾಲ್!

ರಾಜಸ್ತಾನ, ಮಹಾರಾಷ್ಟ್ರದಲ್ಲಿ ಡೀಸೆಲ್ ದರ ಕಡಿಮೆ ಮಾಡುವಂತೆ ಕಾಂಗ್ರೆಸ್‌ಗೆ ಸಿ ಟಿ ರವಿ ಸವಾಲ್!

Suvarna News   | Asianet News
Published : Nov 04, 2021, 04:19 PM ISTUpdated : Nov 04, 2021, 04:42 PM IST

ಕೇಂದ್ರ ಹಾಗೂ ರಾಜ್ಯ ಸರ್ಕಾರ ಪೆಟ್ರೋಲ್, ಡಿಸೇಲ್ (Petrol, Diesel) ಮೇಲಿನ ಅಬಕಾರಿ ಸುಂಕವನ್ನು ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಿವೆ. ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀ.ಗೆ 5 ರೂ ಹಾಗೂ ಡಿಸೇಲ್ ಮೇಲಿನ ಸುಂಕವನ್ನು 10 ರೂ ಇಳಿಕೆ ಮಾಡಿದೆ. 

ಬೆಂಗಳೂರು (ನ. 04): ಕೇಂದ್ರ ಹಾಗೂ ರಾಜ್ಯ ಸರ್ಕಾರ ಪೆಟ್ರೋಲ್, ಡಿಸೇಲ್ (Petrol, Diesel)  ಮೇಲಿನ ಅಬಕಾರಿ ಸುಂಕವನ್ನು ಭಾರೀ ಪ್ರಮಾಣದಲ್ಲಿ ಕಡಿತಗೊಳಿಸಿವೆ. ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀ.ಗೆ 5 ರೂ ಹಾಗೂ ಡಿಸೇಲ್ ಮೇಲಿನ ಸುಂಕವನ್ನು 10 ರೂ ಇಳಿಕೆ ಮಾಡಿದೆ. ಇದರ ಜೊತೆಗೆ ರಾಜ್ಯ ಸರ್ಕಾರ ತಲಾ 7 ರೂ ಇಳಿಕೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ಪೆಟ್ರೋಲ್ 102 ರೂ, ಡಿಸೇಲ್ 87 ರೂ ಇಳಿಕೆಯಾಗಿದೆ. ರಾಜ್ಯ ಸರ್ಕಾರದ ಘೋಷಣೆ ಶುಕ್ರವಾರದಿಂದ ಜಾರಿಗೆ ಬರುವ ಸಾಧ್ಯತೆ ಇದೆ. 

'ರಾಜಸ್ತಾನ, ಮಹಾರಾಷ್ಟ್ರದಲ್ಲಿ ಪೆಟ್ರೋಲ್ ರೇಟ್ ಜಾಸ್ತಿಯಿದೆ. ಕಾಂಗ್ರೆಸ್ ಡೀಸೆಲ್ ದರವನ್ನು 20 ರೂ ಕಡಿಮೆ ಮಾಡಲಿ' ಎಂದು ಸಿ ಟಿ ರವಿ ಸವಾಲು ಹಾಕಿದ್ದಾರೆ.  

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more