ತಾಲಿಬಾನಿಗಳನ್ನು, ಐಎಸ್‌ಐ ಉಗ್ರರನ್ನು ಭಾರತದೊಳಕ್ಕೆ ಬಿಟ್ಟಿದ್ದೇ ಕಾಂಗ್ರೆಸ್: ಸಿ ಟಿ ರವಿ

ತಾಲಿಬಾನಿಗಳನ್ನು, ಐಎಸ್‌ಐ ಉಗ್ರರನ್ನು ಭಾರತದೊಳಕ್ಕೆ ಬಿಟ್ಟಿದ್ದೇ ಕಾಂಗ್ರೆಸ್: ಸಿ ಟಿ ರವಿ

Suvarna News   | Asianet News
Published : Sep 29, 2021, 01:52 PM ISTUpdated : Sep 29, 2021, 02:01 PM IST

ರಾಜ್ಯ ರಾಜಕೀಯದಲ್ಲಿ 'ತಾಲಿಬಾನ್' ವಾರ್ ಮುಂದುವರೆದಿದೆ. ಸಿದ್ದರಾಮಯ್ಯ ತಾಲಿಬಾನ್ ಹೇಳಿಕೆಗೆ ಸಿ ಟಿ ರವಿ ಟಾಂಗ್ ನೀಡಿದ್ಧಾರೆ.
 

ಬೆಂಗಳೂರು (ಸೆ. 29): ರಾಜ್ಯ ರಾಜಕೀಯದಲ್ಲಿ 'ತಾಲಿಬಾನ್' ವಾರ್ ಮುಂದುವರೆದಿದೆ. ಸಿದ್ದರಾಮಯ್ಯ ತಾಲಿಬಾನ್ ಹೇಳಿಕೆಗೆ ಸಿ ಟಿ ರವಿ ಟಾಂಗ್ ನೀಡಿದ್ಧಾರೆ.

'ಯುದ್ಧ, ಪ್ರವಾಹ ಸ್ಥಿತಿಯಲ್ಲಿದ್ದಾಗ ಬರುವವರೇ ಸಂಘದವರು. ಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಚಾಚುತ್ತಾರೆ. ಪ್ರಾಣವನ್ನು ಒತ್ತೆ ಇಟ್ಟು ರಕ್ಷಣೆ ಮಾಡುತ್ತಾರೆ. ಆರ್‌ಎಸ್‌ಎಸ್ ನಿಸ್ವಾರ್ಥ ಸೇವೆಯನ್ನು ತಾಲಿಬಾನಿಗೆ ಹೋಲಿಸಲು ಮನಸ್ಸಾದರೂ ಹೇಗೆ ಬಂತು..? ಎಂದು ಸಿ ಟಿ ರವಿ ತಿರುಗೇಟು ನೀಡಿದ್ದಾರೆ.

ನಿಮ್ಮ ಪಕ್ಷದ ಆಡಳಿತದಲ್ಲಿ ಅಲ್ಲವೇ ಸಿದ್ದರಾಮಯ್ಯನವರೇ, ತಾಲಿಬಾನಿಗಳನ್ನು, ಐಎಸ್‌ಐ ಉಗ್ರರನ್ನು ಭಾರತದೊಳಕ್ಕೆ ನುಸುಳಲು ಬಿಟ್ಟು ಮುಂಬೈ ಹಾಗು ಇನ್ನಿತರ ಭಾಗಗಳಲ್ಲಿ ಉಗ್ರರ ದಾಳಿಯಾಗುವಂತೆ ಮಾಡಿದ್ದು? ನೂರಾರು ಮುಗ್ದರ ಸಾವಿನ ಭಾರ ನಿಮ್ಮ ಪಕ್ಷದ ಮೇಲಿರುವುದನ್ನು ಮರೆತುಬಿಟ್ಟರಾ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!