News Hour: ‘ಅಶ್ಲೀಲ ಪದಬಳಕೆ’... ಸಿಐಡಿ ತನಿಖೆಗೆ..!

News Hour: ‘ಅಶ್ಲೀಲ ಪದಬಳಕೆ’... ಸಿಐಡಿ ತನಿಖೆಗೆ..!

Published : Dec 24, 2024, 11:47 PM IST

ಪ್ರಾಸ್ಟಿಟ್ಯೂಟ್ ಪದಬಳಕೆ ವಿವಾದವು ಸಿಐಡಿ ತನಿಖೆಗೆ ಒಳಪಟ್ಟಿದ್ದು, ಮೈತ್ರಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಬಿಜೆಪಿ ನಿಯೋಗವು ರಾಜ್ಯಪಾಲರಿಗೆ ದೂರು ನೀಡಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಿಟಿ ರವಿ ನಡುವೆ ಆಣೆ-ಪ್ರಮಾಣಗಳ ವಾಗ್ಯುದ್ಧ ನಡೆಯುತ್ತಿದೆ.

ಬೆಂಗಳೂರು (ಡಿ.24): ಪ್ರಾಸ್ಟಿಟ್ಯೂಟ್​​ ಪದಬಳಕೆ ಪ್ರಕರಣ ಸಿಐಡಿ ಹೆಗಲಿಗೇರಿದೆ. ಇದಕ್ಕೆ ಮೈತ್ರಿಪಡೆ ಸಿಡಿದೆದ್ದಿರೆ, ಕಾಂಗ್ರೆಸ್​ ನಾಯಕರು ಸಮರ್ಥನೆ ಮಾಡಿಕೊಂಡಿದ್ದಾರೆ. ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಬಿಜೆಪಿ ನಿಯೋಗ ದೂರು ನೀಡಿದೆ.

ಬೆಳಗಾವಿ ಸುವರ್ಣಸೌಧದಲ್ಲಿ ಆಗಿರುವ ಘಟನೆಗೆ ಸಂಬಂಧಪಟ್ಟಂತೆ ಬಿಜೆಪಿ ನಿಯೋಗ ಇಂದು ರಾಜ್ಯಪಾಲರಿಗೆ ಭೇಟಿ ನೀಡಿ ದೂರು ಸಲ್ಲಿಸಿದೆ. 2 ಸದನಗಳ ವಿಪಕ್ಷ ನಾಯಕರಿಂದ ರಾಜ್ಯಪಾಲರಿಗೆ ದೂರು ಹೋಗಿದೆ.

ನೆಲಮಂಗಲ ಜನರಿಗೆ ಮತ್ತೆ ಕಾಡಿದ 'ನಂಬರ್‌ 6', ಹೆದ್ದಾರಿ ಅಪಘಾತಕ್ಕೂ ನಂಬರ್ ಪ್ಲೇಟ್‌ಗೂ ಏನಿದೆ ಲಿಂಕ್‌?

ಇನ್ನು ಅಶ್ಲೀಲ ಸಂಘರ್ಷದಲ್ಲಿ ಆಣೆ ಪ್ರಮಾಣ ರಾಜಕೀಯ​ವೂ ಜೋರಾಗಿದೆ. ಧರ್ಮಸ್ಥಳಕ್ಕೆ ಬನ್ನಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಪಂಥಾಹ್ವಾನ ನೀಡಿದ್ದರೆ, ಕೇಸ್​ ದಾಖಲಾದ ಬಳಿಕ ಅಪ್ರಸ್ತುತ ಎಂದು ಸಿಟಿ ರವಿ ತಿರಸ್ಕಾರ ಮಾಡಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more