News Hour: ‘ಅಶ್ಲೀಲ ಪದಬಳಕೆ’... ಸಿಐಡಿ ತನಿಖೆಗೆ..!

News Hour: ‘ಅಶ್ಲೀಲ ಪದಬಳಕೆ’... ಸಿಐಡಿ ತನಿಖೆಗೆ..!

Published : Dec 24, 2024, 11:47 PM IST

ಪ್ರಾಸ್ಟಿಟ್ಯೂಟ್ ಪದಬಳಕೆ ವಿವಾದವು ಸಿಐಡಿ ತನಿಖೆಗೆ ಒಳಪಟ್ಟಿದ್ದು, ಮೈತ್ರಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಬಿಜೆಪಿ ನಿಯೋಗವು ರಾಜ್ಯಪಾಲರಿಗೆ ದೂರು ನೀಡಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಿಟಿ ರವಿ ನಡುವೆ ಆಣೆ-ಪ್ರಮಾಣಗಳ ವಾಗ್ಯುದ್ಧ ನಡೆಯುತ್ತಿದೆ.

ಬೆಂಗಳೂರು (ಡಿ.24): ಪ್ರಾಸ್ಟಿಟ್ಯೂಟ್​​ ಪದಬಳಕೆ ಪ್ರಕರಣ ಸಿಐಡಿ ಹೆಗಲಿಗೇರಿದೆ. ಇದಕ್ಕೆ ಮೈತ್ರಿಪಡೆ ಸಿಡಿದೆದ್ದಿರೆ, ಕಾಂಗ್ರೆಸ್​ ನಾಯಕರು ಸಮರ್ಥನೆ ಮಾಡಿಕೊಂಡಿದ್ದಾರೆ. ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಬಿಜೆಪಿ ನಿಯೋಗ ದೂರು ನೀಡಿದೆ.

ಬೆಳಗಾವಿ ಸುವರ್ಣಸೌಧದಲ್ಲಿ ಆಗಿರುವ ಘಟನೆಗೆ ಸಂಬಂಧಪಟ್ಟಂತೆ ಬಿಜೆಪಿ ನಿಯೋಗ ಇಂದು ರಾಜ್ಯಪಾಲರಿಗೆ ಭೇಟಿ ನೀಡಿ ದೂರು ಸಲ್ಲಿಸಿದೆ. 2 ಸದನಗಳ ವಿಪಕ್ಷ ನಾಯಕರಿಂದ ರಾಜ್ಯಪಾಲರಿಗೆ ದೂರು ಹೋಗಿದೆ.

ನೆಲಮಂಗಲ ಜನರಿಗೆ ಮತ್ತೆ ಕಾಡಿದ 'ನಂಬರ್‌ 6', ಹೆದ್ದಾರಿ ಅಪಘಾತಕ್ಕೂ ನಂಬರ್ ಪ್ಲೇಟ್‌ಗೂ ಏನಿದೆ ಲಿಂಕ್‌?

ಇನ್ನು ಅಶ್ಲೀಲ ಸಂಘರ್ಷದಲ್ಲಿ ಆಣೆ ಪ್ರಮಾಣ ರಾಜಕೀಯ​ವೂ ಜೋರಾಗಿದೆ. ಧರ್ಮಸ್ಥಳಕ್ಕೆ ಬನ್ನಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಪಂಥಾಹ್ವಾನ ನೀಡಿದ್ದರೆ, ಕೇಸ್​ ದಾಖಲಾದ ಬಳಿಕ ಅಪ್ರಸ್ತುತ ಎಂದು ಸಿಟಿ ರವಿ ತಿರಸ್ಕಾರ ಮಾಡಿದ್ದಾರೆ.

19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
Read more