ಅಶ್ಲೀಲ ಸಂಘರ್ಷ: ಹೆಬ್ಬಾಳ್ಕರ್‌ಗೊಂದು ಕಾನೂನು..? ಸಿಟಿ ರವಿಗೊಂದು ಕಾನೂನಾ..?

ಅಶ್ಲೀಲ ಸಂಘರ್ಷ: ಹೆಬ್ಬಾಳ್ಕರ್‌ಗೊಂದು ಕಾನೂನು..? ಸಿಟಿ ರವಿಗೊಂದು ಕಾನೂನಾ..?

Published : Dec 23, 2024, 11:10 PM IST

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಿಟಿ ರವಿ ನಡುವಿನ ಅಶ್ಲೀಲ ಪದದ ಸಂಘರ್ಷದಲ್ಲಿ ಪೊಲೀಸರ ಕ್ರಮ ವಿವಾದಕ್ಕೆ ಗುರಿಯಾಗಿದೆ. ಹೆಬ್ಬಾಳ್ಕರ್ ದೂರಿಗೆ ತಕ್ಷಣ ಸ್ಪಂದಿಸಿದ ಪೊಲೀಸರು, ಸಿಟಿ ರವಿ ದೂರಿಗೆ ನಾಲ್ಕು ದಿನಗಳ ನಂತರ ಎಫ್‌ಐಆರ್ ದಾಖಲಿಸಿದ್ದಾರೆ. ಈ ಭಿನ್ನ ನಡೆಗೆ ಪ್ರಶ್ನೆಗಳು ಎದ್ದಿವೆ.

ಬೆಂಗಳೂರು (ಡಿ.23): ಅಶ್ಲೀಲ ಪದದ ಸಂಘರ್ಷದ ವಿಚಾರದಲ್ಲಿ ಬೆಳಗಾವಿ ಪೊಲೀಸರ ನಡೆಯ ಬಗ್ಗೆಯೇ ಅನುಮಾನ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೊಂದು ಕಾನೂನು..? ಸಿಟಿ ರವಿಗೊಂದು ಕಾನೂನಾ..? ಇದ್ಯಾ ಎನ್ನುವ ಬಂದಿದೆ. ಡಿಸೆಂಬರ್ 19ಕ್ಕೆ ಹೆಬ್ಬಾಳ್ಕರ್​ ದೂರು ನೀಡ್ತಿದ್ದಂತೆ ಖಾಕಿ ಅಲರ್ಟ್ ಆಗಿತ್ತು.

4 ಗಂಟೆಗೆ ನೀಡಿದ ದೂರಿಗೆ 5 ಗಂಟೆಗೆ ಎಫ್​ಐಆರ್ ಆಗಿ, 6 ಗಂಟೆಗೆಲ್ಲಾ ಸಿಟಿ ರವಿ ಬಂಧನವಾಗಿತ್ತು. ಆದರೆ, ಡಿಸೆಂಬರ್ 19ಕ್ಕೆ ಸಿಟಿ ರವಿ ದೂರು ಕೊಟ್ಟರೂ ಎಫ್​ಐಆರ್ ಆಗಿರಲಿಲ್ಲ. ಈಗ ನಾಲ್ಕು ದಿನಗಳ ಬಳಿಕ ಎಫ್‌ಐಆರ್‌ ಹಾಕಲಾಗಿದೆ. ಹಿರೇಬಾಗೇವಾಡಿ ಠಾಣೆಯಲ್ಲಿ ಸಿಟಿ ರವಿ ದೂರು ನೀಡಿದ್ದರು. ಬಿಜೆಪಿ ನಿಯೋಗ ಕೊಟ್ಟ ದೂರು ಆಧರಿಸಿ ಸೋಮವಾರ ಎಫ್​ಐಆರ್ ಆಗಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವೀಡಿಯೋಗೆ ಬೆಲೆಯಿಲ್ಲ: ಎನ್. ರವಿಕುಮಾರ್

ಪೊಲೀಸ್‌ ಎದುರಲ್ಲೇ, ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪಿಎ ವಿರುದ್ಧ ಬಿಜೆಪಿ ನಿಯೋಗ ದೂರು ಕೊಟ್ಟಿತ್ತು. ಹಾಗಿದ್ದರೂ, ಪೊಲೀಸರು ಅಪರಿಚಿತರ ಮೇಲೆ ಎಫ್‌ಐಆರ್‌ ಹಾಕಿದೆ. ಇದರ ಬೆನ್ನಲ್ಲಿಯೇ ಗೃಹ ಇಲಾಖೆ ಕಾರ್ಯದರ್ಶಿ ಮಹಾಲಕ್ಷ್ಮಿಗೆ ಬಿಜೆಪಿ ನಿಯೋಗ ದೂರು ನೂಡಿದೆ. ಅಂದು ಹಲ್ಲೆಗೆ ಯತ್ನಿಸಿದ ಹೆಬ್ಬಾಳ್ಕರ್ PA ಸಂಗನಗೌಡ ಪಾಟೀಲ್, ಚನ್ನರಾಜ್ ಪಿಎ ಸದ್ದಾಂ ಎಲ್ಲರ ಮೇಲೂ ದೂರು ನೀಡಲಾಗಿತ್ಉತ. ಆದರೆ, ಪೊಲೀಸರು 10 ಅಪರಚಿತರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more