ಅಶ್ಲೀಲ ಸಂಘರ್ಷ: ಹೆಬ್ಬಾಳ್ಕರ್‌ಗೊಂದು ಕಾನೂನು..? ಸಿಟಿ ರವಿಗೊಂದು ಕಾನೂನಾ..?

ಅಶ್ಲೀಲ ಸಂಘರ್ಷ: ಹೆಬ್ಬಾಳ್ಕರ್‌ಗೊಂದು ಕಾನೂನು..? ಸಿಟಿ ರವಿಗೊಂದು ಕಾನೂನಾ..?

Published : Dec 23, 2024, 11:10 PM IST

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಿಟಿ ರವಿ ನಡುವಿನ ಅಶ್ಲೀಲ ಪದದ ಸಂಘರ್ಷದಲ್ಲಿ ಪೊಲೀಸರ ಕ್ರಮ ವಿವಾದಕ್ಕೆ ಗುರಿಯಾಗಿದೆ. ಹೆಬ್ಬಾಳ್ಕರ್ ದೂರಿಗೆ ತಕ್ಷಣ ಸ್ಪಂದಿಸಿದ ಪೊಲೀಸರು, ಸಿಟಿ ರವಿ ದೂರಿಗೆ ನಾಲ್ಕು ದಿನಗಳ ನಂತರ ಎಫ್‌ಐಆರ್ ದಾಖಲಿಸಿದ್ದಾರೆ. ಈ ಭಿನ್ನ ನಡೆಗೆ ಪ್ರಶ್ನೆಗಳು ಎದ್ದಿವೆ.

ಬೆಂಗಳೂರು (ಡಿ.23): ಅಶ್ಲೀಲ ಪದದ ಸಂಘರ್ಷದ ವಿಚಾರದಲ್ಲಿ ಬೆಳಗಾವಿ ಪೊಲೀಸರ ನಡೆಯ ಬಗ್ಗೆಯೇ ಅನುಮಾನ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೊಂದು ಕಾನೂನು..? ಸಿಟಿ ರವಿಗೊಂದು ಕಾನೂನಾ..? ಇದ್ಯಾ ಎನ್ನುವ ಬಂದಿದೆ. ಡಿಸೆಂಬರ್ 19ಕ್ಕೆ ಹೆಬ್ಬಾಳ್ಕರ್​ ದೂರು ನೀಡ್ತಿದ್ದಂತೆ ಖಾಕಿ ಅಲರ್ಟ್ ಆಗಿತ್ತು.

4 ಗಂಟೆಗೆ ನೀಡಿದ ದೂರಿಗೆ 5 ಗಂಟೆಗೆ ಎಫ್​ಐಆರ್ ಆಗಿ, 6 ಗಂಟೆಗೆಲ್ಲಾ ಸಿಟಿ ರವಿ ಬಂಧನವಾಗಿತ್ತು. ಆದರೆ, ಡಿಸೆಂಬರ್ 19ಕ್ಕೆ ಸಿಟಿ ರವಿ ದೂರು ಕೊಟ್ಟರೂ ಎಫ್​ಐಆರ್ ಆಗಿರಲಿಲ್ಲ. ಈಗ ನಾಲ್ಕು ದಿನಗಳ ಬಳಿಕ ಎಫ್‌ಐಆರ್‌ ಹಾಕಲಾಗಿದೆ. ಹಿರೇಬಾಗೇವಾಡಿ ಠಾಣೆಯಲ್ಲಿ ಸಿಟಿ ರವಿ ದೂರು ನೀಡಿದ್ದರು. ಬಿಜೆಪಿ ನಿಯೋಗ ಕೊಟ್ಟ ದೂರು ಆಧರಿಸಿ ಸೋಮವಾರ ಎಫ್​ಐಆರ್ ಆಗಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವೀಡಿಯೋಗೆ ಬೆಲೆಯಿಲ್ಲ: ಎನ್. ರವಿಕುಮಾರ್

ಪೊಲೀಸ್‌ ಎದುರಲ್ಲೇ, ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪಿಎ ವಿರುದ್ಧ ಬಿಜೆಪಿ ನಿಯೋಗ ದೂರು ಕೊಟ್ಟಿತ್ತು. ಹಾಗಿದ್ದರೂ, ಪೊಲೀಸರು ಅಪರಿಚಿತರ ಮೇಲೆ ಎಫ್‌ಐಆರ್‌ ಹಾಕಿದೆ. ಇದರ ಬೆನ್ನಲ್ಲಿಯೇ ಗೃಹ ಇಲಾಖೆ ಕಾರ್ಯದರ್ಶಿ ಮಹಾಲಕ್ಷ್ಮಿಗೆ ಬಿಜೆಪಿ ನಿಯೋಗ ದೂರು ನೂಡಿದೆ. ಅಂದು ಹಲ್ಲೆಗೆ ಯತ್ನಿಸಿದ ಹೆಬ್ಬಾಳ್ಕರ್ PA ಸಂಗನಗೌಡ ಪಾಟೀಲ್, ಚನ್ನರಾಜ್ ಪಿಎ ಸದ್ದಾಂ ಎಲ್ಲರ ಮೇಲೂ ದೂರು ನೀಡಲಾಗಿತ್ಉತ. ಆದರೆ, ಪೊಲೀಸರು 10 ಅಪರಚಿತರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more