ಅಶ್ಲೀಲ ಸಂಘರ್ಷ: ಹೆಬ್ಬಾಳ್ಕರ್‌ಗೊಂದು ಕಾನೂನು..? ಸಿಟಿ ರವಿಗೊಂದು ಕಾನೂನಾ..?

ಅಶ್ಲೀಲ ಸಂಘರ್ಷ: ಹೆಬ್ಬಾಳ್ಕರ್‌ಗೊಂದು ಕಾನೂನು..? ಸಿಟಿ ರವಿಗೊಂದು ಕಾನೂನಾ..?

Published : Dec 23, 2024, 11:10 PM IST

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಿಟಿ ರವಿ ನಡುವಿನ ಅಶ್ಲೀಲ ಪದದ ಸಂಘರ್ಷದಲ್ಲಿ ಪೊಲೀಸರ ಕ್ರಮ ವಿವಾದಕ್ಕೆ ಗುರಿಯಾಗಿದೆ. ಹೆಬ್ಬಾಳ್ಕರ್ ದೂರಿಗೆ ತಕ್ಷಣ ಸ್ಪಂದಿಸಿದ ಪೊಲೀಸರು, ಸಿಟಿ ರವಿ ದೂರಿಗೆ ನಾಲ್ಕು ದಿನಗಳ ನಂತರ ಎಫ್‌ಐಆರ್ ದಾಖಲಿಸಿದ್ದಾರೆ. ಈ ಭಿನ್ನ ನಡೆಗೆ ಪ್ರಶ್ನೆಗಳು ಎದ್ದಿವೆ.

ಬೆಂಗಳೂರು (ಡಿ.23): ಅಶ್ಲೀಲ ಪದದ ಸಂಘರ್ಷದ ವಿಚಾರದಲ್ಲಿ ಬೆಳಗಾವಿ ಪೊಲೀಸರ ನಡೆಯ ಬಗ್ಗೆಯೇ ಅನುಮಾನ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೊಂದು ಕಾನೂನು..? ಸಿಟಿ ರವಿಗೊಂದು ಕಾನೂನಾ..? ಇದ್ಯಾ ಎನ್ನುವ ಬಂದಿದೆ. ಡಿಸೆಂಬರ್ 19ಕ್ಕೆ ಹೆಬ್ಬಾಳ್ಕರ್​ ದೂರು ನೀಡ್ತಿದ್ದಂತೆ ಖಾಕಿ ಅಲರ್ಟ್ ಆಗಿತ್ತು.

4 ಗಂಟೆಗೆ ನೀಡಿದ ದೂರಿಗೆ 5 ಗಂಟೆಗೆ ಎಫ್​ಐಆರ್ ಆಗಿ, 6 ಗಂಟೆಗೆಲ್ಲಾ ಸಿಟಿ ರವಿ ಬಂಧನವಾಗಿತ್ತು. ಆದರೆ, ಡಿಸೆಂಬರ್ 19ಕ್ಕೆ ಸಿಟಿ ರವಿ ದೂರು ಕೊಟ್ಟರೂ ಎಫ್​ಐಆರ್ ಆಗಿರಲಿಲ್ಲ. ಈಗ ನಾಲ್ಕು ದಿನಗಳ ಬಳಿಕ ಎಫ್‌ಐಆರ್‌ ಹಾಕಲಾಗಿದೆ. ಹಿರೇಬಾಗೇವಾಡಿ ಠಾಣೆಯಲ್ಲಿ ಸಿಟಿ ರವಿ ದೂರು ನೀಡಿದ್ದರು. ಬಿಜೆಪಿ ನಿಯೋಗ ಕೊಟ್ಟ ದೂರು ಆಧರಿಸಿ ಸೋಮವಾರ ಎಫ್​ಐಆರ್ ಆಗಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವೀಡಿಯೋಗೆ ಬೆಲೆಯಿಲ್ಲ: ಎನ್. ರವಿಕುಮಾರ್

ಪೊಲೀಸ್‌ ಎದುರಲ್ಲೇ, ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪಿಎ ವಿರುದ್ಧ ಬಿಜೆಪಿ ನಿಯೋಗ ದೂರು ಕೊಟ್ಟಿತ್ತು. ಹಾಗಿದ್ದರೂ, ಪೊಲೀಸರು ಅಪರಿಚಿತರ ಮೇಲೆ ಎಫ್‌ಐಆರ್‌ ಹಾಕಿದೆ. ಇದರ ಬೆನ್ನಲ್ಲಿಯೇ ಗೃಹ ಇಲಾಖೆ ಕಾರ್ಯದರ್ಶಿ ಮಹಾಲಕ್ಷ್ಮಿಗೆ ಬಿಜೆಪಿ ನಿಯೋಗ ದೂರು ನೂಡಿದೆ. ಅಂದು ಹಲ್ಲೆಗೆ ಯತ್ನಿಸಿದ ಹೆಬ್ಬಾಳ್ಕರ್ PA ಸಂಗನಗೌಡ ಪಾಟೀಲ್, ಚನ್ನರಾಜ್ ಪಿಎ ಸದ್ದಾಂ ಎಲ್ಲರ ಮೇಲೂ ದೂರು ನೀಡಲಾಗಿತ್ಉತ. ಆದರೆ, ಪೊಲೀಸರು 10 ಅಪರಚಿತರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more