ಅಶ್ಲೀಲ ಸಂಘರ್ಷ: ಹೆಬ್ಬಾಳ್ಕರ್‌ಗೊಂದು ಕಾನೂನು..? ಸಿಟಿ ರವಿಗೊಂದು ಕಾನೂನಾ..?

ಅಶ್ಲೀಲ ಸಂಘರ್ಷ: ಹೆಬ್ಬಾಳ್ಕರ್‌ಗೊಂದು ಕಾನೂನು..? ಸಿಟಿ ರವಿಗೊಂದು ಕಾನೂನಾ..?

Published : Dec 23, 2024, 11:10 PM IST

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಿಟಿ ರವಿ ನಡುವಿನ ಅಶ್ಲೀಲ ಪದದ ಸಂಘರ್ಷದಲ್ಲಿ ಪೊಲೀಸರ ಕ್ರಮ ವಿವಾದಕ್ಕೆ ಗುರಿಯಾಗಿದೆ. ಹೆಬ್ಬಾಳ್ಕರ್ ದೂರಿಗೆ ತಕ್ಷಣ ಸ್ಪಂದಿಸಿದ ಪೊಲೀಸರು, ಸಿಟಿ ರವಿ ದೂರಿಗೆ ನಾಲ್ಕು ದಿನಗಳ ನಂತರ ಎಫ್‌ಐಆರ್ ದಾಖಲಿಸಿದ್ದಾರೆ. ಈ ಭಿನ್ನ ನಡೆಗೆ ಪ್ರಶ್ನೆಗಳು ಎದ್ದಿವೆ.

ಬೆಂಗಳೂರು (ಡಿ.23): ಅಶ್ಲೀಲ ಪದದ ಸಂಘರ್ಷದ ವಿಚಾರದಲ್ಲಿ ಬೆಳಗಾವಿ ಪೊಲೀಸರ ನಡೆಯ ಬಗ್ಗೆಯೇ ಅನುಮಾನ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೊಂದು ಕಾನೂನು..? ಸಿಟಿ ರವಿಗೊಂದು ಕಾನೂನಾ..? ಇದ್ಯಾ ಎನ್ನುವ ಬಂದಿದೆ. ಡಿಸೆಂಬರ್ 19ಕ್ಕೆ ಹೆಬ್ಬಾಳ್ಕರ್​ ದೂರು ನೀಡ್ತಿದ್ದಂತೆ ಖಾಕಿ ಅಲರ್ಟ್ ಆಗಿತ್ತು.

4 ಗಂಟೆಗೆ ನೀಡಿದ ದೂರಿಗೆ 5 ಗಂಟೆಗೆ ಎಫ್​ಐಆರ್ ಆಗಿ, 6 ಗಂಟೆಗೆಲ್ಲಾ ಸಿಟಿ ರವಿ ಬಂಧನವಾಗಿತ್ತು. ಆದರೆ, ಡಿಸೆಂಬರ್ 19ಕ್ಕೆ ಸಿಟಿ ರವಿ ದೂರು ಕೊಟ್ಟರೂ ಎಫ್​ಐಆರ್ ಆಗಿರಲಿಲ್ಲ. ಈಗ ನಾಲ್ಕು ದಿನಗಳ ಬಳಿಕ ಎಫ್‌ಐಆರ್‌ ಹಾಕಲಾಗಿದೆ. ಹಿರೇಬಾಗೇವಾಡಿ ಠಾಣೆಯಲ್ಲಿ ಸಿಟಿ ರವಿ ದೂರು ನೀಡಿದ್ದರು. ಬಿಜೆಪಿ ನಿಯೋಗ ಕೊಟ್ಟ ದೂರು ಆಧರಿಸಿ ಸೋಮವಾರ ಎಫ್​ಐಆರ್ ಆಗಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವೀಡಿಯೋಗೆ ಬೆಲೆಯಿಲ್ಲ: ಎನ್. ರವಿಕುಮಾರ್

ಪೊಲೀಸ್‌ ಎದುರಲ್ಲೇ, ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪಿಎ ವಿರುದ್ಧ ಬಿಜೆಪಿ ನಿಯೋಗ ದೂರು ಕೊಟ್ಟಿತ್ತು. ಹಾಗಿದ್ದರೂ, ಪೊಲೀಸರು ಅಪರಿಚಿತರ ಮೇಲೆ ಎಫ್‌ಐಆರ್‌ ಹಾಕಿದೆ. ಇದರ ಬೆನ್ನಲ್ಲಿಯೇ ಗೃಹ ಇಲಾಖೆ ಕಾರ್ಯದರ್ಶಿ ಮಹಾಲಕ್ಷ್ಮಿಗೆ ಬಿಜೆಪಿ ನಿಯೋಗ ದೂರು ನೂಡಿದೆ. ಅಂದು ಹಲ್ಲೆಗೆ ಯತ್ನಿಸಿದ ಹೆಬ್ಬಾಳ್ಕರ್ PA ಸಂಗನಗೌಡ ಪಾಟೀಲ್, ಚನ್ನರಾಜ್ ಪಿಎ ಸದ್ದಾಂ ಎಲ್ಲರ ಮೇಲೂ ದೂರು ನೀಡಲಾಗಿತ್ಉತ. ಆದರೆ, ಪೊಲೀಸರು 10 ಅಪರಚಿತರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more