RSS ವಿರುದ್ಧದ ಸಿದ್ದರಾಮಯ್ಯ ಪತ್ರಕ್ಕೆ ಸಚಿವ ಸಿ.ಟಿ. ರವಿ ಕೆಂಡ

RSS ವಿರುದ್ಧದ ಸಿದ್ದರಾಮಯ್ಯ ಪತ್ರಕ್ಕೆ ಸಚಿವ ಸಿ.ಟಿ. ರವಿ ಕೆಂಡ

Suvarna News   | Asianet News
Published : Aug 22, 2020, 11:21 AM ISTUpdated : Aug 22, 2020, 11:32 AM IST

ನಾನು ಸಂಘದ ಸ್ವಯಂ ಸೇವಕ, ಹೀಗಾಗಿಯೇ ಸಚಿವನಾಗಿದ್ದೇನೆ| ಮೋದಿ ಸಂಘದ ಸ್ವಯಂ ಸೇವಕರಾಗಿದ್ದಾರೆ, ಹೀಗಾಗಿಯೇ ಪ್ರಧಾನಮಂತ್ರಿ ಆಗಿದ್ದಾರೆ| ಸಂಘ ಎಂದಿಗೂ ಹತ್ಯೆಯನ್ನ ಬೆಂಬಲಿಸಲ್ಲ, ಹತ್ಯೆ ಮಾಡಲ್ಲ| ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಸಿ.ಟಿ. ರವಿ| 

ಬೆಂಗಳೂರು(ಆ.22): ನಾನು ಸಂಘದ ಸ್ವಯಂ ಸೇವಕ, ಹೀಗಾಗಿಯೇ ಸಚಿವನಾಗಿದ್ದೇನೆ, ನರೇಂದ್ರ ಮೋದಿ ಅವರು ಸಂಘದ ಸ್ವಯಂ ಸೇವಕರಾಗಿದ್ದಾರೆ, ಹೀಗಾಗಿಯೇ ಪ್ರಧಾನಮಂತ್ರಿ ಆಗಿದ್ದಾರೆ. ಸಂಘ ಎಂದಿಗೂ ಹತ್ಯೆಯನ್ನ ಬೆಂಬಲಿಸಲ್ಲ, ಹತ್ಯೆ ಮಾಡಲ್ಲ ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಸಿ.ಟಿ. ರವಿ ಹರಿಹಾಯ್ದಿದ್ದಾರೆ. 

ಡಿಕೆ ಶಿವಕುಮಾರ್ ಫೋನ್ ಟ್ಯಾಪ್‌ ಆರೋಪಕ್ಕೆ ಸಚಿವ ಅಶೋಕ್ ತಿರುಗೇಟು..!

ಒಂದೇ ಸುಳ್ಳನ್ನು ಎಷ್ಟು ಬಾರಿ ಜನರ ಮುಂದೆ ಹೇಳುತ್ತೀರಿ, ಸಂಘವನ್ನ ಎಷ್ಟು ಹತ್ತಿರದಿಂದ ನೋಡಿದ್ದೀರಿ ನೀವು ಎಂದು ಹೇಳುವ ಮೂಲಕ ಆರ್‌ಎಸ್‌ಎಸ್‌ ವಿರುದ್ಧದ ಸಿದ್ದರಾಮಯ್ಯ ಪತ್ರಕ್ಕೆ ಸಚಿವ ಸಿ.ಟಿ. ರವಿ ಕೆಂಡಕಾರಿದ್ದಾರೆ.

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!