RSS ವಿರುದ್ಧದ ಸಿದ್ದರಾಮಯ್ಯ ಪತ್ರಕ್ಕೆ ಸಚಿವ ಸಿ.ಟಿ. ರವಿ ಕೆಂಡ

RSS ವಿರುದ್ಧದ ಸಿದ್ದರಾಮಯ್ಯ ಪತ್ರಕ್ಕೆ ಸಚಿವ ಸಿ.ಟಿ. ರವಿ ಕೆಂಡ

Suvarna News   | Asianet News
Published : Aug 22, 2020, 11:21 AM ISTUpdated : Aug 22, 2020, 11:32 AM IST

ನಾನು ಸಂಘದ ಸ್ವಯಂ ಸೇವಕ, ಹೀಗಾಗಿಯೇ ಸಚಿವನಾಗಿದ್ದೇನೆ| ಮೋದಿ ಸಂಘದ ಸ್ವಯಂ ಸೇವಕರಾಗಿದ್ದಾರೆ, ಹೀಗಾಗಿಯೇ ಪ್ರಧಾನಮಂತ್ರಿ ಆಗಿದ್ದಾರೆ| ಸಂಘ ಎಂದಿಗೂ ಹತ್ಯೆಯನ್ನ ಬೆಂಬಲಿಸಲ್ಲ, ಹತ್ಯೆ ಮಾಡಲ್ಲ| ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಸಿ.ಟಿ. ರವಿ| 

ಬೆಂಗಳೂರು(ಆ.22): ನಾನು ಸಂಘದ ಸ್ವಯಂ ಸೇವಕ, ಹೀಗಾಗಿಯೇ ಸಚಿವನಾಗಿದ್ದೇನೆ, ನರೇಂದ್ರ ಮೋದಿ ಅವರು ಸಂಘದ ಸ್ವಯಂ ಸೇವಕರಾಗಿದ್ದಾರೆ, ಹೀಗಾಗಿಯೇ ಪ್ರಧಾನಮಂತ್ರಿ ಆಗಿದ್ದಾರೆ. ಸಂಘ ಎಂದಿಗೂ ಹತ್ಯೆಯನ್ನ ಬೆಂಬಲಿಸಲ್ಲ, ಹತ್ಯೆ ಮಾಡಲ್ಲ ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಸಿ.ಟಿ. ರವಿ ಹರಿಹಾಯ್ದಿದ್ದಾರೆ. 

ಡಿಕೆ ಶಿವಕುಮಾರ್ ಫೋನ್ ಟ್ಯಾಪ್‌ ಆರೋಪಕ್ಕೆ ಸಚಿವ ಅಶೋಕ್ ತಿರುಗೇಟು..!

ಒಂದೇ ಸುಳ್ಳನ್ನು ಎಷ್ಟು ಬಾರಿ ಜನರ ಮುಂದೆ ಹೇಳುತ್ತೀರಿ, ಸಂಘವನ್ನ ಎಷ್ಟು ಹತ್ತಿರದಿಂದ ನೋಡಿದ್ದೀರಿ ನೀವು ಎಂದು ಹೇಳುವ ಮೂಲಕ ಆರ್‌ಎಸ್‌ಎಸ್‌ ವಿರುದ್ಧದ ಸಿದ್ದರಾಮಯ್ಯ ಪತ್ರಕ್ಕೆ ಸಚಿವ ಸಿ.ಟಿ. ರವಿ ಕೆಂಡಕಾರಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!