RSS ವಿರುದ್ಧದ ಸಿದ್ದರಾಮಯ್ಯ ಪತ್ರಕ್ಕೆ ಸಚಿವ ಸಿ.ಟಿ. ರವಿ ಕೆಂಡ

RSS ವಿರುದ್ಧದ ಸಿದ್ದರಾಮಯ್ಯ ಪತ್ರಕ್ಕೆ ಸಚಿವ ಸಿ.ಟಿ. ರವಿ ಕೆಂಡ

Suvarna News   | Asianet News
Published : Aug 22, 2020, 11:21 AM ISTUpdated : Aug 22, 2020, 11:32 AM IST

ನಾನು ಸಂಘದ ಸ್ವಯಂ ಸೇವಕ, ಹೀಗಾಗಿಯೇ ಸಚಿವನಾಗಿದ್ದೇನೆ| ಮೋದಿ ಸಂಘದ ಸ್ವಯಂ ಸೇವಕರಾಗಿದ್ದಾರೆ, ಹೀಗಾಗಿಯೇ ಪ್ರಧಾನಮಂತ್ರಿ ಆಗಿದ್ದಾರೆ| ಸಂಘ ಎಂದಿಗೂ ಹತ್ಯೆಯನ್ನ ಬೆಂಬಲಿಸಲ್ಲ, ಹತ್ಯೆ ಮಾಡಲ್ಲ| ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಸಿ.ಟಿ. ರವಿ| 

ಬೆಂಗಳೂರು(ಆ.22): ನಾನು ಸಂಘದ ಸ್ವಯಂ ಸೇವಕ, ಹೀಗಾಗಿಯೇ ಸಚಿವನಾಗಿದ್ದೇನೆ, ನರೇಂದ್ರ ಮೋದಿ ಅವರು ಸಂಘದ ಸ್ವಯಂ ಸೇವಕರಾಗಿದ್ದಾರೆ, ಹೀಗಾಗಿಯೇ ಪ್ರಧಾನಮಂತ್ರಿ ಆಗಿದ್ದಾರೆ. ಸಂಘ ಎಂದಿಗೂ ಹತ್ಯೆಯನ್ನ ಬೆಂಬಲಿಸಲ್ಲ, ಹತ್ಯೆ ಮಾಡಲ್ಲ ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಸಿ.ಟಿ. ರವಿ ಹರಿಹಾಯ್ದಿದ್ದಾರೆ. 

ಡಿಕೆ ಶಿವಕುಮಾರ್ ಫೋನ್ ಟ್ಯಾಪ್‌ ಆರೋಪಕ್ಕೆ ಸಚಿವ ಅಶೋಕ್ ತಿರುಗೇಟು..!

ಒಂದೇ ಸುಳ್ಳನ್ನು ಎಷ್ಟು ಬಾರಿ ಜನರ ಮುಂದೆ ಹೇಳುತ್ತೀರಿ, ಸಂಘವನ್ನ ಎಷ್ಟು ಹತ್ತಿರದಿಂದ ನೋಡಿದ್ದೀರಿ ನೀವು ಎಂದು ಹೇಳುವ ಮೂಲಕ ಆರ್‌ಎಸ್‌ಎಸ್‌ ವಿರುದ್ಧದ ಸಿದ್ದರಾಮಯ್ಯ ಪತ್ರಕ್ಕೆ ಸಚಿವ ಸಿ.ಟಿ. ರವಿ ಕೆಂಡಕಾರಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!