Percentage Politics: 'ಪರ್ಸೆಂಟೇಜ್ ಪಿತಾಮಹರೇ ಕಾಂಗ್ರೆಸ್‌ನವರು, ಅವರಿಗೇನ್ರಿ ನೈತಿಕತೆ ಇದೆ.'?

Percentage Politics: 'ಪರ್ಸೆಂಟೇಜ್ ಪಿತಾಮಹರೇ ಕಾಂಗ್ರೆಸ್‌ನವರು, ಅವರಿಗೇನ್ರಿ ನೈತಿಕತೆ ಇದೆ.'?

Suvarna News   | Asianet News
Published : Dec 16, 2021, 03:17 PM IST

'ಭ್ರಷ್ಟಾಚಾರದ (Corruption) ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ಗಿಲ್ಲ, ಯಾಕೆಂದರೆ ಅವರು ಅದರಲ್ಲೇ ಮುಳುಗಿ, ಅದರಲ್ಲೇ ಬದುಕ್ತಾ ಇದಾರೆ. ಕಾಂಗ್ರೆಸ್ ಅಧ್ಯಕ್ಷರ ಮನೆ ಮೇಲೆ ಐಟಿ ದಾಳಿ ನಡೆದು ಜೈಲಿಗೂ ಹೋಗಿ ಬಂದಿಲ್ವೇನ್ರಿ.?: ಸಿ ಟಿ ರವಿ

ಬೆಂಗಳೂರು (ಡಿ. 16): ಪ್ರಧಾನ ಮಂತ್ರಿಗಳಿಗೆ (PM Modi) ರಾಜ್ಯದ ಗುತ್ತಿಗೆದಾರರ ಸಂಘವು ಅಧಿಕೃತವಾಗಿ ದಾಖಲೆಗಳ ಸಮೇತ ರಾಜ್ಯದ ವಿವಿಧ ಇಲಾಖೆಗಳಲ್ಲಿ 40 ಪರ್ಸೆಂಟ್‌ (Percentage Politics) ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ದೂರಿದೆ. ಆದರೆ ಪ್ರಧಾನಮಂತ್ರಿ ಸ್ಪಂದಿಸಿಲ್ಲ. ಈ ಬಗ್ಗೆ ಗುತ್ತಿಗೆದಾರರು ಹೋರಾಟ ಮುಂದುವರೆಸಿದ್ದಾರೆ. ಇದಕ್ಕೆ ಪೂರಕವಾಗಿ ಕಾಂಗ್ರೆಸ್ ಕೂಡಾ ಪ್ರತಿಭಟಿಸುತ್ತಿದೆ. 

'ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ಗಿಲ್ಲ, ಯಾಕೆಂದರೆ ಅವರು ಅದರಲ್ಲೇ ಮುಳುಗಿ, ಅದರಲ್ಲೇ ಬದುಕ್ತಾ ಇದಾರೆ. ಕಾಂಗ್ರೆಸ್ ಅಧ್ಯಕ್ಷರ ಮನೆ ಮೇಲೆ ಐಟಿ ದಾಳಿ ನಡೆದು ಜೈಲಿಗೂ ಹೋಗಿ ಬಂದಿಲ್ವೇನ್ರಿ.? ಪರ್ಸೆಂಟೇಜ್ ಆರೋಪವನ್ನು ನಾನು ಅಲ್ಲಗಳೆಯುತ್ತಿಲ್ಲ, ವ್ಯವಸ್ಥೆಯೊಳಗೆ ಇದೆ. ಪರ್ಸಂಟೇಜ್ ಪಿತಾಮಹರೇ ಕಾಂಗ್ರೆಸ್‌ನವರು. ಆಡಳಿತದಲ್ಲಿ ಪಾರದರ್ಶಕತೆ ತರಲು ಇದು ಸರಿಯಾದ ಸಮಯ' ಎಂದು ಸಿ ಟಿ ರವಿ ಹೇಳಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more