Percentage Politics: 'ಪರ್ಸೆಂಟೇಜ್ ಪಿತಾಮಹರೇ ಕಾಂಗ್ರೆಸ್‌ನವರು, ಅವರಿಗೇನ್ರಿ ನೈತಿಕತೆ ಇದೆ.'?

Percentage Politics: 'ಪರ್ಸೆಂಟೇಜ್ ಪಿತಾಮಹರೇ ಕಾಂಗ್ರೆಸ್‌ನವರು, ಅವರಿಗೇನ್ರಿ ನೈತಿಕತೆ ಇದೆ.'?

Suvarna News   | Asianet News
Published : Dec 16, 2021, 03:17 PM IST

'ಭ್ರಷ್ಟಾಚಾರದ (Corruption) ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ಗಿಲ್ಲ, ಯಾಕೆಂದರೆ ಅವರು ಅದರಲ್ಲೇ ಮುಳುಗಿ, ಅದರಲ್ಲೇ ಬದುಕ್ತಾ ಇದಾರೆ. ಕಾಂಗ್ರೆಸ್ ಅಧ್ಯಕ್ಷರ ಮನೆ ಮೇಲೆ ಐಟಿ ದಾಳಿ ನಡೆದು ಜೈಲಿಗೂ ಹೋಗಿ ಬಂದಿಲ್ವೇನ್ರಿ.?: ಸಿ ಟಿ ರವಿ

ಬೆಂಗಳೂರು (ಡಿ. 16): ಪ್ರಧಾನ ಮಂತ್ರಿಗಳಿಗೆ (PM Modi) ರಾಜ್ಯದ ಗುತ್ತಿಗೆದಾರರ ಸಂಘವು ಅಧಿಕೃತವಾಗಿ ದಾಖಲೆಗಳ ಸಮೇತ ರಾಜ್ಯದ ವಿವಿಧ ಇಲಾಖೆಗಳಲ್ಲಿ 40 ಪರ್ಸೆಂಟ್‌ (Percentage Politics) ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ದೂರಿದೆ. ಆದರೆ ಪ್ರಧಾನಮಂತ್ರಿ ಸ್ಪಂದಿಸಿಲ್ಲ. ಈ ಬಗ್ಗೆ ಗುತ್ತಿಗೆದಾರರು ಹೋರಾಟ ಮುಂದುವರೆಸಿದ್ದಾರೆ. ಇದಕ್ಕೆ ಪೂರಕವಾಗಿ ಕಾಂಗ್ರೆಸ್ ಕೂಡಾ ಪ್ರತಿಭಟಿಸುತ್ತಿದೆ. 

'ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ಗಿಲ್ಲ, ಯಾಕೆಂದರೆ ಅವರು ಅದರಲ್ಲೇ ಮುಳುಗಿ, ಅದರಲ್ಲೇ ಬದುಕ್ತಾ ಇದಾರೆ. ಕಾಂಗ್ರೆಸ್ ಅಧ್ಯಕ್ಷರ ಮನೆ ಮೇಲೆ ಐಟಿ ದಾಳಿ ನಡೆದು ಜೈಲಿಗೂ ಹೋಗಿ ಬಂದಿಲ್ವೇನ್ರಿ.? ಪರ್ಸೆಂಟೇಜ್ ಆರೋಪವನ್ನು ನಾನು ಅಲ್ಲಗಳೆಯುತ್ತಿಲ್ಲ, ವ್ಯವಸ್ಥೆಯೊಳಗೆ ಇದೆ. ಪರ್ಸಂಟೇಜ್ ಪಿತಾಮಹರೇ ಕಾಂಗ್ರೆಸ್‌ನವರು. ಆಡಳಿತದಲ್ಲಿ ಪಾರದರ್ಶಕತೆ ತರಲು ಇದು ಸರಿಯಾದ ಸಮಯ' ಎಂದು ಸಿ ಟಿ ರವಿ ಹೇಳಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more