Percentage Politics: 'ಪರ್ಸೆಂಟೇಜ್ ಪಿತಾಮಹರೇ ಕಾಂಗ್ರೆಸ್‌ನವರು, ಅವರಿಗೇನ್ರಿ ನೈತಿಕತೆ ಇದೆ.'?

Percentage Politics: 'ಪರ್ಸೆಂಟೇಜ್ ಪಿತಾಮಹರೇ ಕಾಂಗ್ರೆಸ್‌ನವರು, ಅವರಿಗೇನ್ರಿ ನೈತಿಕತೆ ಇದೆ.'?

Suvarna News   | Asianet News
Published : Dec 16, 2021, 03:17 PM IST

'ಭ್ರಷ್ಟಾಚಾರದ (Corruption) ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ಗಿಲ್ಲ, ಯಾಕೆಂದರೆ ಅವರು ಅದರಲ್ಲೇ ಮುಳುಗಿ, ಅದರಲ್ಲೇ ಬದುಕ್ತಾ ಇದಾರೆ. ಕಾಂಗ್ರೆಸ್ ಅಧ್ಯಕ್ಷರ ಮನೆ ಮೇಲೆ ಐಟಿ ದಾಳಿ ನಡೆದು ಜೈಲಿಗೂ ಹೋಗಿ ಬಂದಿಲ್ವೇನ್ರಿ.?: ಸಿ ಟಿ ರವಿ

ಬೆಂಗಳೂರು (ಡಿ. 16): ಪ್ರಧಾನ ಮಂತ್ರಿಗಳಿಗೆ (PM Modi) ರಾಜ್ಯದ ಗುತ್ತಿಗೆದಾರರ ಸಂಘವು ಅಧಿಕೃತವಾಗಿ ದಾಖಲೆಗಳ ಸಮೇತ ರಾಜ್ಯದ ವಿವಿಧ ಇಲಾಖೆಗಳಲ್ಲಿ 40 ಪರ್ಸೆಂಟ್‌ (Percentage Politics) ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ದೂರಿದೆ. ಆದರೆ ಪ್ರಧಾನಮಂತ್ರಿ ಸ್ಪಂದಿಸಿಲ್ಲ. ಈ ಬಗ್ಗೆ ಗುತ್ತಿಗೆದಾರರು ಹೋರಾಟ ಮುಂದುವರೆಸಿದ್ದಾರೆ. ಇದಕ್ಕೆ ಪೂರಕವಾಗಿ ಕಾಂಗ್ರೆಸ್ ಕೂಡಾ ಪ್ರತಿಭಟಿಸುತ್ತಿದೆ. 

'ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ಗಿಲ್ಲ, ಯಾಕೆಂದರೆ ಅವರು ಅದರಲ್ಲೇ ಮುಳುಗಿ, ಅದರಲ್ಲೇ ಬದುಕ್ತಾ ಇದಾರೆ. ಕಾಂಗ್ರೆಸ್ ಅಧ್ಯಕ್ಷರ ಮನೆ ಮೇಲೆ ಐಟಿ ದಾಳಿ ನಡೆದು ಜೈಲಿಗೂ ಹೋಗಿ ಬಂದಿಲ್ವೇನ್ರಿ.? ಪರ್ಸೆಂಟೇಜ್ ಆರೋಪವನ್ನು ನಾನು ಅಲ್ಲಗಳೆಯುತ್ತಿಲ್ಲ, ವ್ಯವಸ್ಥೆಯೊಳಗೆ ಇದೆ. ಪರ್ಸಂಟೇಜ್ ಪಿತಾಮಹರೇ ಕಾಂಗ್ರೆಸ್‌ನವರು. ಆಡಳಿತದಲ್ಲಿ ಪಾರದರ್ಶಕತೆ ತರಲು ಇದು ಸರಿಯಾದ ಸಮಯ' ಎಂದು ಸಿ ಟಿ ರವಿ ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more