Percentage Politics: 'ಪರ್ಸೆಂಟೇಜ್ ಪಿತಾಮಹರೇ ಕಾಂಗ್ರೆಸ್‌ನವರು, ಅವರಿಗೇನ್ರಿ ನೈತಿಕತೆ ಇದೆ.'?

Percentage Politics: 'ಪರ್ಸೆಂಟೇಜ್ ಪಿತಾಮಹರೇ ಕಾಂಗ್ರೆಸ್‌ನವರು, ಅವರಿಗೇನ್ರಿ ನೈತಿಕತೆ ಇದೆ.'?

Suvarna News   | Asianet News
Published : Dec 16, 2021, 03:17 PM IST

'ಭ್ರಷ್ಟಾಚಾರದ (Corruption) ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ಗಿಲ್ಲ, ಯಾಕೆಂದರೆ ಅವರು ಅದರಲ್ಲೇ ಮುಳುಗಿ, ಅದರಲ್ಲೇ ಬದುಕ್ತಾ ಇದಾರೆ. ಕಾಂಗ್ರೆಸ್ ಅಧ್ಯಕ್ಷರ ಮನೆ ಮೇಲೆ ಐಟಿ ದಾಳಿ ನಡೆದು ಜೈಲಿಗೂ ಹೋಗಿ ಬಂದಿಲ್ವೇನ್ರಿ.?: ಸಿ ಟಿ ರವಿ

ಬೆಂಗಳೂರು (ಡಿ. 16): ಪ್ರಧಾನ ಮಂತ್ರಿಗಳಿಗೆ (PM Modi) ರಾಜ್ಯದ ಗುತ್ತಿಗೆದಾರರ ಸಂಘವು ಅಧಿಕೃತವಾಗಿ ದಾಖಲೆಗಳ ಸಮೇತ ರಾಜ್ಯದ ವಿವಿಧ ಇಲಾಖೆಗಳಲ್ಲಿ 40 ಪರ್ಸೆಂಟ್‌ (Percentage Politics) ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ದೂರಿದೆ. ಆದರೆ ಪ್ರಧಾನಮಂತ್ರಿ ಸ್ಪಂದಿಸಿಲ್ಲ. ಈ ಬಗ್ಗೆ ಗುತ್ತಿಗೆದಾರರು ಹೋರಾಟ ಮುಂದುವರೆಸಿದ್ದಾರೆ. ಇದಕ್ಕೆ ಪೂರಕವಾಗಿ ಕಾಂಗ್ರೆಸ್ ಕೂಡಾ ಪ್ರತಿಭಟಿಸುತ್ತಿದೆ. 

'ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ಗಿಲ್ಲ, ಯಾಕೆಂದರೆ ಅವರು ಅದರಲ್ಲೇ ಮುಳುಗಿ, ಅದರಲ್ಲೇ ಬದುಕ್ತಾ ಇದಾರೆ. ಕಾಂಗ್ರೆಸ್ ಅಧ್ಯಕ್ಷರ ಮನೆ ಮೇಲೆ ಐಟಿ ದಾಳಿ ನಡೆದು ಜೈಲಿಗೂ ಹೋಗಿ ಬಂದಿಲ್ವೇನ್ರಿ.? ಪರ್ಸೆಂಟೇಜ್ ಆರೋಪವನ್ನು ನಾನು ಅಲ್ಲಗಳೆಯುತ್ತಿಲ್ಲ, ವ್ಯವಸ್ಥೆಯೊಳಗೆ ಇದೆ. ಪರ್ಸಂಟೇಜ್ ಪಿತಾಮಹರೇ ಕಾಂಗ್ರೆಸ್‌ನವರು. ಆಡಳಿತದಲ್ಲಿ ಪಾರದರ್ಶಕತೆ ತರಲು ಇದು ಸರಿಯಾದ ಸಮಯ' ಎಂದು ಸಿ ಟಿ ರವಿ ಹೇಳಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more