News Hour Special With CT Ravi: ಹಿಂದೂ ಕಾರ್ಯಕರ್ತರ ರಕ್ಷಿಸುವಲ್ಲಿ ಬಿಜೆಪಿ ವಿಫಲವಾಗಿದೆ?

News Hour Special With CT Ravi: ಹಿಂದೂ ಕಾರ್ಯಕರ್ತರ ರಕ್ಷಿಸುವಲ್ಲಿ ಬಿಜೆಪಿ ವಿಫಲವಾಗಿದೆ?

Published : Aug 09, 2022, 04:17 PM IST

ಇತ್ತೀಚಿಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ, ಶಿವಮೊಗ್ಗ ಹರ್ಷ ಹತ್ಯೆ ಬಳಿಕ ಬಿಜೆಪಿ ಕಾರ್ಯಕರ್ತರು ತಮ್ಮದೇ ಪಕ್ಷ, ತಮ್ಮದೇ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹಾಗಾದರೆ ಪಕ್ಷ, ನಾಯಕರು, ಕಾರ್ಯಕರ್ತರ ನಡುವೆ ಅಂತರ ಉಂಟಾಗಿದೆಯಾ..? ಇದನ್ನು ಸರಿಪಡಿಸಲು ಸರ್ಕಾರ ಯಾವ ರೀತಿ ಕ್ರಮ ಕೈಗೊಂಡಿದೆ..? ಇವೆಲ್ಲದರ ಬಗ್ಗೆ ಸಿ ಟಿ ರವಿ ಏನೆಲ್ಲಾ ಮಾತನಾಡಿದ್ದಾರೆ ನೋಡಿ

ಬೆಂಗಳೂರು (ಆಗಸ್ಟ್.09): ಏಷ್ಯಾನೆಟ್ ಸುವರ್ಣ ನ್ಯೂಸ್ ಜನಪ್ರಿಯ ಚರ್ಚಾ ಕಾರ್ಯಕ್ರಮ 'ನ್ಯೂಸ್ ಅವರ್' ಸ್ಪೆಷಲ್‌ಗೆ ಈ ವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅಗಮಿಸಿದ್ದರು. ಸಿ ಟಿ ರವಿ ಬಿಜೆಪಿಯ ಫೈರ್ ಬ್ರಾಂಡ್ ಎಂದೇ ಹೆಸರಾದವರು. 

News Hour: ಮುಂದಿನ ಬಾರಿ ಬಿಜೆಪಿ ಸರ್ಕಾರ ಬಂದ್ರೆ ಸಿಎಂ ಸಿ ಟಿ ರವಿನಾ, ಬಿ ಎಲ್ ಸಂತೋಷ್‌..?

ಇತ್ತೀಚಿಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ, ಶಿವಮೊಗ್ಗ ಹರ್ಷ ಹತ್ಯೆ ಬಳಿಕ ಬಿಜೆಪಿ ಕಾರ್ಯಕರ್ತರು ತಮ್ಮದೇ ಪಕ್ಷ, ತಮ್ಮದೇ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹಾಗಾದರೆ ಪಕ್ಷ, ನಾಯಕರು, ಕಾರ್ಯಕರ್ತರ ನಡುವೆ ಅಂತರ ಉಂಟಾಗಿದೆಯಾ..? ಇದನ್ನು ಸರಿಪಡಿಸಲು ಸರ್ಕಾರ ಯಾವ ರೀತಿ ಕ್ರಮ ಕೈಗೊಂಡಿದೆ..? ಇವೆಲ್ಲದರ ಬಗ್ಗೆ ಸಿ ಟಿ ರವಿ ಏನೆಲ್ಲಾ ಮಾತನಾಡಿದ್ದಾರೆ ನೋಡಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more