News Hour Special With CT Ravi: ಹಿಂದೂ ಕಾರ್ಯಕರ್ತರ ರಕ್ಷಿಸುವಲ್ಲಿ ಬಿಜೆಪಿ ವಿಫಲವಾಗಿದೆ?

News Hour Special With CT Ravi: ಹಿಂದೂ ಕಾರ್ಯಕರ್ತರ ರಕ್ಷಿಸುವಲ್ಲಿ ಬಿಜೆಪಿ ವಿಫಲವಾಗಿದೆ?

Published : Aug 09, 2022, 04:17 PM IST

ಇತ್ತೀಚಿಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ, ಶಿವಮೊಗ್ಗ ಹರ್ಷ ಹತ್ಯೆ ಬಳಿಕ ಬಿಜೆಪಿ ಕಾರ್ಯಕರ್ತರು ತಮ್ಮದೇ ಪಕ್ಷ, ತಮ್ಮದೇ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹಾಗಾದರೆ ಪಕ್ಷ, ನಾಯಕರು, ಕಾರ್ಯಕರ್ತರ ನಡುವೆ ಅಂತರ ಉಂಟಾಗಿದೆಯಾ..? ಇದನ್ನು ಸರಿಪಡಿಸಲು ಸರ್ಕಾರ ಯಾವ ರೀತಿ ಕ್ರಮ ಕೈಗೊಂಡಿದೆ..? ಇವೆಲ್ಲದರ ಬಗ್ಗೆ ಸಿ ಟಿ ರವಿ ಏನೆಲ್ಲಾ ಮಾತನಾಡಿದ್ದಾರೆ ನೋಡಿ

ಬೆಂಗಳೂರು (ಆಗಸ್ಟ್.09): ಏಷ್ಯಾನೆಟ್ ಸುವರ್ಣ ನ್ಯೂಸ್ ಜನಪ್ರಿಯ ಚರ್ಚಾ ಕಾರ್ಯಕ್ರಮ 'ನ್ಯೂಸ್ ಅವರ್' ಸ್ಪೆಷಲ್‌ಗೆ ಈ ವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅಗಮಿಸಿದ್ದರು. ಸಿ ಟಿ ರವಿ ಬಿಜೆಪಿಯ ಫೈರ್ ಬ್ರಾಂಡ್ ಎಂದೇ ಹೆಸರಾದವರು. 

News Hour: ಮುಂದಿನ ಬಾರಿ ಬಿಜೆಪಿ ಸರ್ಕಾರ ಬಂದ್ರೆ ಸಿಎಂ ಸಿ ಟಿ ರವಿನಾ, ಬಿ ಎಲ್ ಸಂತೋಷ್‌..?

ಇತ್ತೀಚಿಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ, ಶಿವಮೊಗ್ಗ ಹರ್ಷ ಹತ್ಯೆ ಬಳಿಕ ಬಿಜೆಪಿ ಕಾರ್ಯಕರ್ತರು ತಮ್ಮದೇ ಪಕ್ಷ, ತಮ್ಮದೇ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹಾಗಾದರೆ ಪಕ್ಷ, ನಾಯಕರು, ಕಾರ್ಯಕರ್ತರ ನಡುವೆ ಅಂತರ ಉಂಟಾಗಿದೆಯಾ..? ಇದನ್ನು ಸರಿಪಡಿಸಲು ಸರ್ಕಾರ ಯಾವ ರೀತಿ ಕ್ರಮ ಕೈಗೊಂಡಿದೆ..? ಇವೆಲ್ಲದರ ಬಗ್ಗೆ ಸಿ ಟಿ ರವಿ ಏನೆಲ್ಲಾ ಮಾತನಾಡಿದ್ದಾರೆ ನೋಡಿ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more