ಕರುನಾಡಿನ ಮುಕುಟಮಣಿ, ಸೂಫಿ ಸಂತ ಶರಣರ ಭೂಮಿ ಬೀದರ್!

ಕರುನಾಡಿನ ಮುಕುಟಮಣಿ, ಸೂಫಿ ಸಂತ ಶರಣರ ಭೂಮಿ ಬೀದರ್!

Published : Feb 05, 2021, 05:48 PM ISTUpdated : Feb 05, 2021, 05:54 PM IST

ಕರ್ನಾಟಕದ ಮುಕುಟಮಣಿ, ಸೂಫಿ, ಶರಣರ ಭೂಮಿ ಬೀದರ್. ಇಲ್ಲಿನ ಸಂಸ್ಕೃತಿ, ಉಡುಗೆ, ತೊಡುಗೆ, ಆಹಾರ ಎಲ್ಲವೂ ವಿಭಿನ್ನ. ಇಲ್ಲಿಗೊಮ್ಮೆ ಹೋದರೆ ನಾವು ಗತಕಾಲಕ್ಕೆ ಹೋಗುತ್ತೇವೆ. ಸಾಂಸ್ಕೃತಿಕವಾಗಿ ಬಹಳ ವಿಶಿಷ್ಟವಾದ ಜಿಲ್ಲೆ. 

ಬೆಂಗಳೂರು (ಫೆ. 05): ಕರ್ನಾಟಕದ ಮುಕುಟಮಣಿ, ಸೂಫಿ, ಶರಣರ ಭೂಮಿ ಬೀದರ್. ಇಲ್ಲಿನ ಸಂಸ್ಕೃತಿ, ಉಡುಗೆ, ತೊಡುಗೆ, ಆಹಾರ ಎಲ್ಲವೂ ವಿಭಿನ್ನ. ಇಲ್ಲಿಗೊಮ್ಮೆ ಹೋದರೆ ನಾವು ಗತಕಾಲಕ್ಕೆ ಹೋಗುತ್ತೇವೆ. ಸಾಂಸ್ಕೃತಿಕವಾಗಿ ಬಹಳ ವಿಶಿಷ್ಟವಾದ ಜಿಲ್ಲೆ. ಎಲ್ಲಾ ಧರ್ಮಗಳ ಸಾಮರಸ್ಯವನ್ನು ನಾವಿಲ್ಲಿ ನೋಡಬಹುದು. ಬೀದರ್‌ನ ವೈಶಿಷ್ಟ್ಯತೆ, ಇಲ್ಲಿನ ಹಿರಿಮೆ, ಗರಿಮೆಗಳ ಬಗ್ಗೆ ತಿಳಿಯೋಣ ಬನ್ನಿ..!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ