News Hour: ಡಿಜೆ ಹಳ್ಳಿ, ಕೆಜಿ ಹಳ್ಳಿ ನೆನಪಿಸಿದ ಚನ್ನಗಿರಿ ಗಲಭೆ , ಪೊಲೀಸರ ಮೇಲೆ ಪುಂಡರ ದಾಳಿ!

News Hour: ಡಿಜೆ ಹಳ್ಳಿ, ಕೆಜಿ ಹಳ್ಳಿ ನೆನಪಿಸಿದ ಚನ್ನಗಿರಿ ಗಲಭೆ , ಪೊಲೀಸರ ಮೇಲೆ ಪುಂಡರ ದಾಳಿ!

Published : May 25, 2024, 11:26 PM ISTUpdated : May 25, 2024, 11:28 PM IST

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯ ರೀತಿಯಲ್ಲೇ ದಾವಣಗೆರೆಯ ಚನ್ನಗಿರಿಯಲ್ಲಿ ಗಲಭೆಯಾಗಿದೆ. ಲಾಕಪ್ ಡೆತ್​ ಅನುಮಾನಕ್ಕೆ ಪೊಲೀಸ್ ಠಾಣೆಯೇ ಟಾರ್ಗೆಟ್ ಆಗಿದೆ. ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದಲ್ಲದೆ, ಪೊಲೀಸ್‌ ವಾಹನವನ್ನು ಜಖಂ ಮಾಡಿದ್ದಾರೆ.
 

ಬೆಂಗಳೂರು (ಮೇ.25):  ಡಿಜೆ ಹಳ್ಳಿ,ಕೆಜೆಹಳ್ಳಿ ದಂಗೆ ಮಾದರಿಯಲ್ಲೇ ಚನ್ನಗಿರಿಯಲ್ಲಿ ಗಲಭೆ ನಡೆದಿದೆ. ಲಾಕಪ್​ ಡೆತ್​ ಆರೋಪಕ್ಕೆ ಚನ್ನಗಿರಿ ಪೊಲೀಸ್ ಠಾಣೆ ರಣಾಂಗಣವಾಗಿದೆ. ಪೊಲೀಸ್ ವಶದಲ್ಲಿದ್ದಾಗ ಆರೋಪಿ ಸಾವು ಕಂಡಿದ್ದಕ್ಕೆ, ಪುಂಡರು ಅಟ್ಟಹಾಸ ಮೆರೆದಿದ್ದಾರೆ.

ಇನ್ನು ಚನ್ನಗಿರಿ ಆದಿಲ್ ಸಾವಿನ ಬಗ್ಗೆ ಕುಟುಂಬಸ್ಥರಲ್ಲೇ ಗೊಂದಲ ಉಂಟಾಗಿದೆ. ಬೆಳಗ್ಗೆ ಲೋ ಬಿಪಿಯಿಂದ ಸಾವು ಎಂದಿದ್ದ ತಂದೆ, ಮಧ್ಯಾಹ್ನ ಲಾಕಪ್ ಡೆತ್ ಎಂದು ಹೇಳಿದ್ದಾರೆ. ಮೂರ್ಚೆ ರೋಗದಿಂದ ಸಾವು ಎಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ.

ಆದಿಲ್ ಸಾವು ಲಾಕಪ್‌ಡೆತ್‌ ಅಲ್ಲ, ಆತನಿಗೆ ಮೂರ್ಛೆ ರೋಗ ಇತ್ತು: ಸಿಎಂ ಸಿದ್ದರಾಮಯ್ಯ

ಪೊಲೀಸ್‌ ಜೀಪ್ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಲು ಉದ್ರಿಕ್ತರ ಯತ್ನ ನಡೆಸಿದ್ದಾರೆ. ಬೆಂಕಿ ಹಚ್ಚಲು ಮುಂದಾಗ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಡಿ.ಜೆ ಹಳ್ಳಿ & ಕೆ.ಜೆ ಹಳ್ಳಿ ದಂಗೆ ರೀತಿಯಲ್ಲೇ ಚೆನ್ನಗರಿಯಲ್ಲಿ ದಂಗೆ ನಡೆದಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more