News Hour: ಡಿಜೆ ಹಳ್ಳಿ, ಕೆಜಿ ಹಳ್ಳಿ ನೆನಪಿಸಿದ ಚನ್ನಗಿರಿ ಗಲಭೆ , ಪೊಲೀಸರ ಮೇಲೆ ಪುಂಡರ ದಾಳಿ!

News Hour: ಡಿಜೆ ಹಳ್ಳಿ, ಕೆಜಿ ಹಳ್ಳಿ ನೆನಪಿಸಿದ ಚನ್ನಗಿರಿ ಗಲಭೆ , ಪೊಲೀಸರ ಮೇಲೆ ಪುಂಡರ ದಾಳಿ!

Published : May 25, 2024, 11:26 PM ISTUpdated : May 25, 2024, 11:28 PM IST

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯ ರೀತಿಯಲ್ಲೇ ದಾವಣಗೆರೆಯ ಚನ್ನಗಿರಿಯಲ್ಲಿ ಗಲಭೆಯಾಗಿದೆ. ಲಾಕಪ್ ಡೆತ್​ ಅನುಮಾನಕ್ಕೆ ಪೊಲೀಸ್ ಠಾಣೆಯೇ ಟಾರ್ಗೆಟ್ ಆಗಿದೆ. ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದಲ್ಲದೆ, ಪೊಲೀಸ್‌ ವಾಹನವನ್ನು ಜಖಂ ಮಾಡಿದ್ದಾರೆ.
 

ಬೆಂಗಳೂರು (ಮೇ.25):  ಡಿಜೆ ಹಳ್ಳಿ,ಕೆಜೆಹಳ್ಳಿ ದಂಗೆ ಮಾದರಿಯಲ್ಲೇ ಚನ್ನಗಿರಿಯಲ್ಲಿ ಗಲಭೆ ನಡೆದಿದೆ. ಲಾಕಪ್​ ಡೆತ್​ ಆರೋಪಕ್ಕೆ ಚನ್ನಗಿರಿ ಪೊಲೀಸ್ ಠಾಣೆ ರಣಾಂಗಣವಾಗಿದೆ. ಪೊಲೀಸ್ ವಶದಲ್ಲಿದ್ದಾಗ ಆರೋಪಿ ಸಾವು ಕಂಡಿದ್ದಕ್ಕೆ, ಪುಂಡರು ಅಟ್ಟಹಾಸ ಮೆರೆದಿದ್ದಾರೆ.

ಇನ್ನು ಚನ್ನಗಿರಿ ಆದಿಲ್ ಸಾವಿನ ಬಗ್ಗೆ ಕುಟುಂಬಸ್ಥರಲ್ಲೇ ಗೊಂದಲ ಉಂಟಾಗಿದೆ. ಬೆಳಗ್ಗೆ ಲೋ ಬಿಪಿಯಿಂದ ಸಾವು ಎಂದಿದ್ದ ತಂದೆ, ಮಧ್ಯಾಹ್ನ ಲಾಕಪ್ ಡೆತ್ ಎಂದು ಹೇಳಿದ್ದಾರೆ. ಮೂರ್ಚೆ ರೋಗದಿಂದ ಸಾವು ಎಂದು ಸಿಎಂ ಸ್ಪಷ್ಟನೆ ನೀಡಿದ್ದಾರೆ.

ಆದಿಲ್ ಸಾವು ಲಾಕಪ್‌ಡೆತ್‌ ಅಲ್ಲ, ಆತನಿಗೆ ಮೂರ್ಛೆ ರೋಗ ಇತ್ತು: ಸಿಎಂ ಸಿದ್ದರಾಮಯ್ಯ

ಪೊಲೀಸ್‌ ಜೀಪ್ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಲು ಉದ್ರಿಕ್ತರ ಯತ್ನ ನಡೆಸಿದ್ದಾರೆ. ಬೆಂಕಿ ಹಚ್ಚಲು ಮುಂದಾಗ್ತಿದ್ದಂತೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಡಿ.ಜೆ ಹಳ್ಳಿ & ಕೆ.ಜೆ ಹಳ್ಳಿ ದಂಗೆ ರೀತಿಯಲ್ಲೇ ಚೆನ್ನಗರಿಯಲ್ಲಿ ದಂಗೆ ನಡೆದಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more