ಚಂಡಮಾರುತದ ನಡುವೆ ಜನರಿಗೆ ಮಂಗಳೂರು ಬೀಚ್‌ನಲ್ಲಿ ಸೆಲ್ಫಿ ಕ್ರೇಜ್..!

ಚಂಡಮಾರುತದ ನಡುವೆ ಜನರಿಗೆ ಮಂಗಳೂರು ಬೀಚ್‌ನಲ್ಲಿ ಸೆಲ್ಫಿ ಕ್ರೇಜ್..!

Published : Jun 03, 2020, 01:17 PM ISTUpdated : Jun 03, 2020, 01:49 PM IST

ನಿಸರ್ಗ ಸೈಕ್ಲೋನ್ ಕಾರಣದಿಂದಾಗಿ ಈಗಾಗಲೇ ಕರ್ನಾಟಕದ ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂತಹ ಸಂದರ್ಭದಲ್ಲಿ ಕೆಲವು ಪ್ರವಾಸಿಗಳು ಆಳೆತ್ತರದ ಪ್ರವಾಹದ ಜತೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.

ಮಂಗಳೂರು(ಜೂ.03): ಒಂದು ಕಡೆ ನಿಸರ್ಗ ಚಂಡಮಾರುತದ ಎಚ್ಚರಿಕೆಯಿದೆ, ಮತ್ತೊಂದೆಡೆ ಪ್ರವಾಸಿಗರಿಗೆ ಬೀಚ್‌ನಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುವ ಹುಚ್ಚಾಟ ನಡೆಸುತ್ತಿದ್ದಾರೆ. ಮಂಗಳೂರಿನ ಉಳ್ಳಾಲ ಬೀಚ್‌ನಲ್ಲಿ ಪ್ರವಾಸಿಗರ ದಂಡೇ ನೆರೆದಿದೆ.

ನಿಸರ್ಗ ಸೈಕ್ಲೋನ್ ಕಾರಣದಿಂದಾಗಿ ಈಗಾಗಲೇ ಕರ್ನಾಟಕದ ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂತಹ ಸಂದರ್ಭದಲ್ಲಿ ಕೆಲವು ಪ್ರವಾಸಿಗಳು ಆಳೆತ್ತರದ ಪ್ರವಾಹದ ಜತೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಈಗಾಗಲೇ ಬೀಚ್‌ಗಳಿಗೆ  ಪ್ರವಾಸಿಗರು ಬರುವಂತಿಲ್ಲ ಎನ್ನುವ ಕಟ್ಟುನಿಟ್ಟಿನ ಸೂಚನೆಯನ್ನು ಮಂಗಳೂರು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ನೀಡಿದೆ. ಆದರೆ ಅಂತರ್‌ಜಿಲ್ಲಾ ಓಡಾಟಕ್ಕೆ ಅನುಮತಿ ನೀಡುತ್ತಿದ್ದಂತೆ ಪ್ರವಾಸಿಗರು ಬೀಚ್‌ಗಳತ್ತ ಬರಲಾರಂಭಿಸಿದ್ದಾರೆ. ಆದರೆ ಪೊಲೀಸ್ ಇಲಾಖೆ ಈ ಬಗ್ಗೆ ಗಮನ ಹರಿಸುತ್ತಿಲ್ಲ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!