Chitradurga:ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದೇಶದ ಜನ ಅಧಿಕಾರಕ್ಕೆ ಬಂದಂತೆ: ಡಿ.ಕೆ. ಶಿವಕುಮಾರ್‌

Chitradurga:ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದೇಶದ ಜನ ಅಧಿಕಾರಕ್ಕೆ ಬಂದಂತೆ: ಡಿ.ಕೆ. ಶಿವಕುಮಾರ್‌

Published : Jan 28, 2024, 02:40 PM ISTUpdated : Jan 28, 2024, 02:41 PM IST

 ಶೋಷಿತರ ಜಾಗೃತಿ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಮಾತನಾಡಿ, ಇದೊಂದು ಐತಿಹಾಸಿಕ ಸಮಾವೇಶ ಎಂದು ಹೇಳಿದರು.
 

ಚಿತ್ರದುರ್ಗ: ಜಿಲ್ಲೆಯಲ್ಲಿ ಶೋಷಿತರ ಜಾಗೃತಿ ಸಮಾವೇಶ (Shoshitara Jagruthi Samavesha)ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ(Siddaramaiah) ಜೊತೆ ಡಿಕೆ ಶಿವಕುಮಾರ್ , ಜಮೀರ್ ಬೈರತಿ‌ ಸುರೇಶ್  ಆಗಮಿಸಿದ್ದಾರೆ. ವೇದಿಕೆ ಮುನ್ನ ಮಾದಾರ ಚನ್ನಯ್ಯಪೀಠ , ಬೋವಿಪೀಠಕ್ಕೆ ಸಹ ಸಿಎಂ ಭೇಟಿ ನೀಡಿದ್ರು. ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್‌(D.K. Shivakumar) ಮಾತನಾಡಿ, ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ ಅವಕಾಶ ಮಾತ್ರ ಕೊಡ್ತಾನೆ. ಅವಕಾಶ ಯಾವ ರೀತಿ ಉಪಯೋಗಿಸಿಕೊಳ್ತೀವಿ ಎಂಬುದು ಬಹಳ ಮುಖ್ಯವಾಗಿದೆ. ಯಶಸ್ಸು ಯಾರ ಆಸ್ತಿ ಅಲ್ಲ. ಯಾವ ರಾಜನೂ ಯಾವಾಗ್ಲೂ ರಾಜನಾಗಿ ಇರಲು ಸಾಧ್ಯವಿಲ್ಲ. ಕೊನೆಗೆ ಎಲ್ಲರಿಗೂ ರಾಜನಾಗುವ, ಶ್ರೀಮಂತನಾಗುವ ಅವಕಾಶ ಸಿಗುತ್ತೆ. ಇದೇ ಪ್ರಜಾಪ್ರಭುತ್ವದ ಶಕ್ತಿ. ಭಗವದ್ಗೀತೆ, ರಾಮಾಯಣ ಇದು ಧರ್ಮಗಳ ಗ್ರಂಥ. ಅಂಬೇಡ್ಕರ್ ಅವರ ಸಂವಿಧಾನವೇ ನಮಗೆ ಶ್ರೀರಕ್ಷೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಇದನ್ನೂ ವೀಕ್ಷಿಸಿ:  ಇಂಡಿಯಾ ಮೈತ್ರಿಕೂಟ ಛಿದ್ರವಾಗಿದೆ, ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತೆ: ಬಿಎಸ್‌ವೈ

27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
Read more