Chitradurga:ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದೇಶದ ಜನ ಅಧಿಕಾರಕ್ಕೆ ಬಂದಂತೆ: ಡಿ.ಕೆ. ಶಿವಕುಮಾರ್‌

Chitradurga:ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ದೇಶದ ಜನ ಅಧಿಕಾರಕ್ಕೆ ಬಂದಂತೆ: ಡಿ.ಕೆ. ಶಿವಕುಮಾರ್‌

Published : Jan 28, 2024, 02:40 PM ISTUpdated : Jan 28, 2024, 02:41 PM IST

 ಶೋಷಿತರ ಜಾಗೃತಿ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಮಾತನಾಡಿ, ಇದೊಂದು ಐತಿಹಾಸಿಕ ಸಮಾವೇಶ ಎಂದು ಹೇಳಿದರು.
 

ಚಿತ್ರದುರ್ಗ: ಜಿಲ್ಲೆಯಲ್ಲಿ ಶೋಷಿತರ ಜಾಗೃತಿ ಸಮಾವೇಶ (Shoshitara Jagruthi Samavesha)ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ(Siddaramaiah) ಜೊತೆ ಡಿಕೆ ಶಿವಕುಮಾರ್ , ಜಮೀರ್ ಬೈರತಿ‌ ಸುರೇಶ್  ಆಗಮಿಸಿದ್ದಾರೆ. ವೇದಿಕೆ ಮುನ್ನ ಮಾದಾರ ಚನ್ನಯ್ಯಪೀಠ , ಬೋವಿಪೀಠಕ್ಕೆ ಸಹ ಸಿಎಂ ಭೇಟಿ ನೀಡಿದ್ರು. ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್‌(D.K. Shivakumar) ಮಾತನಾಡಿ, ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ ಅವಕಾಶ ಮಾತ್ರ ಕೊಡ್ತಾನೆ. ಅವಕಾಶ ಯಾವ ರೀತಿ ಉಪಯೋಗಿಸಿಕೊಳ್ತೀವಿ ಎಂಬುದು ಬಹಳ ಮುಖ್ಯವಾಗಿದೆ. ಯಶಸ್ಸು ಯಾರ ಆಸ್ತಿ ಅಲ್ಲ. ಯಾವ ರಾಜನೂ ಯಾವಾಗ್ಲೂ ರಾಜನಾಗಿ ಇರಲು ಸಾಧ್ಯವಿಲ್ಲ. ಕೊನೆಗೆ ಎಲ್ಲರಿಗೂ ರಾಜನಾಗುವ, ಶ್ರೀಮಂತನಾಗುವ ಅವಕಾಶ ಸಿಗುತ್ತೆ. ಇದೇ ಪ್ರಜಾಪ್ರಭುತ್ವದ ಶಕ್ತಿ. ಭಗವದ್ಗೀತೆ, ರಾಮಾಯಣ ಇದು ಧರ್ಮಗಳ ಗ್ರಂಥ. ಅಂಬೇಡ್ಕರ್ ಅವರ ಸಂವಿಧಾನವೇ ನಮಗೆ ಶ್ರೀರಕ್ಷೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಇದನ್ನೂ ವೀಕ್ಷಿಸಿ:  ಇಂಡಿಯಾ ಮೈತ್ರಿಕೂಟ ಛಿದ್ರವಾಗಿದೆ, ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತೆ: ಬಿಎಸ್‌ವೈ

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more