ವಿದ್ಯುತ್ ಅವಘಡದಿಂದ ಶಾಶ್ವತ ಅಂಗವೈಕಲ್ಯ, ವೇತನವಿಲ್ಲ, ಸೌಲಭ್ಯವಿಲ್ಲ, ಸಿಬ್ಬಂದಿಗೆ ಮೆಸ್ಕಾಂ ಅನ್ಯಾಯ

ವಿದ್ಯುತ್ ಅವಘಡದಿಂದ ಶಾಶ್ವತ ಅಂಗವೈಕಲ್ಯ, ವೇತನವಿಲ್ಲ, ಸೌಲಭ್ಯವಿಲ್ಲ, ಸಿಬ್ಬಂದಿಗೆ ಮೆಸ್ಕಾಂ ಅನ್ಯಾಯ

Published : Jul 21, 2022, 01:41 PM ISTUpdated : Jul 21, 2022, 01:44 PM IST

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಪುರಮದರ ದಾಸ್ ಎನ್ನುವವರು 1998 ರಲ್ಲಿ ತಾತ್ಕಾಲಿಕವಾಗಿ ಲೈನ್‌ಮ್ಯಾನ್ ಕೆಲಸಕ್ಕೆ ಸೇರ್ಪಡೆಗೊಳ್ಳುತ್ತಾರೆ. 2009 ರ ಹೊತ್ತಿಗೆ ಖಾಯಂ ಲೈನ್‌ಮ್ಯಾನ್ ಅಗಿ ನೇಮಕಗೊಳ್ಳುತ್ತಾರೆ. ಕರ್ತವ್ಯವೇ ದೇವರು ಎಂದು ಕಾರ್ಯ ನಿರ್ವಹಿಸುತ್ತಿದ್ದ ಪುರಂದರ್ ಅವರಿಗೆ 2016 ರಲ್ಲಿ ಅವಘಢವೊಂದು ಸಂಭವಿಸುತ್ತದೆ. 

ಮಂಗಳೂರು (ಜು. 21): ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಪುರಮದರ ದಾಸ್ ಎನ್ನುವವರು 1998 ರಲ್ಲಿ ತಾತ್ಕಾಲಿಕವಾಗಿ ಲೈನ್‌ಮ್ಯಾನ್ ಕೆಲಸಕ್ಕೆ ಸೇರ್ಪಡೆಗೊಳ್ಳುತ್ತಾರೆ. 2009 ರ ಹೊತ್ತಿಗೆ ಖಾಯಂ ಲೈನ್‌ಮ್ಯಾನ್ ಅಗಿ ನೇಮಕಗೊಳ್ಳುತ್ತಾರೆ. ಕರ್ತವ್ಯವೇ ದೇವರು ಎಂದು ಕಾರ್ಯ ನಿರ್ವಹಿಸುತ್ತಿದ್ದ ಪುರಂದರ್ ಅವರಿಗೆ 2016 ರಲ್ಲಿ ಅವಘಢವೊಂದು ಸಂಭವಿಸುತ್ತದೆ.

ಲೈನ್‌ಗೆ ತಾಕಿದ್ದ ಗೆಲ್ಲು ತಪ್ಪಿಸಲು ಹೋದಾಗ ಆಯತಪ್ಪಿ ಕೆಳಗೆ ಬೀಳುತ್ತಾರೆ. ಆಗ ಸೊಂಟದ ಕೆಳಭಾಗದ ಸ್ವಾಧೀನ ಕಳೆದುಕೊಳ್ಳುತ್ತಾರೆ. ಇಡೀ ಮನೆಯ ಆಧಾರ ಸ್ತಂಭವಾಗಿದ್ದ ಪುರಂದರ್‌ ದಾಸ್ ಅವರ ಈ ಸ್ಥಿತಿ ಮನೆಯವರನ್ನು ಶೋಚನೀಯವಾಗಿಸಿದೆ. ಇವರ ನರವಿಗೆ ನಿಲ್ಲಬೇಕಾದ ಮೆಸ್ಕಾಂ ನಿರ್ಲಕ್ಷ್ಯ ವಹಿಸಿದೆ. ಇವರ ವೇತನ, ಸೌಲಭ್ಯ ಎಲ್ಲವನ್ನೂ ತಡೆ ಹಿಡಿದಿದೆ. ಇದರಿಂದ ಪುರಂದರ್ ಅವರ ಸ್ಥಿತಿ ನರಕ ಸದೃಶವಾಗಿದೆ. 

 

23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
Read more