ವಿದ್ಯುತ್ ಅವಘಡದಿಂದ ಶಾಶ್ವತ ಅಂಗವೈಕಲ್ಯ, ವೇತನವಿಲ್ಲ, ಸೌಲಭ್ಯವಿಲ್ಲ, ಸಿಬ್ಬಂದಿಗೆ ಮೆಸ್ಕಾಂ ಅನ್ಯಾಯ

ವಿದ್ಯುತ್ ಅವಘಡದಿಂದ ಶಾಶ್ವತ ಅಂಗವೈಕಲ್ಯ, ವೇತನವಿಲ್ಲ, ಸೌಲಭ್ಯವಿಲ್ಲ, ಸಿಬ್ಬಂದಿಗೆ ಮೆಸ್ಕಾಂ ಅನ್ಯಾಯ

Published : Jul 21, 2022, 01:41 PM ISTUpdated : Jul 21, 2022, 01:44 PM IST

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಪುರಮದರ ದಾಸ್ ಎನ್ನುವವರು 1998 ರಲ್ಲಿ ತಾತ್ಕಾಲಿಕವಾಗಿ ಲೈನ್‌ಮ್ಯಾನ್ ಕೆಲಸಕ್ಕೆ ಸೇರ್ಪಡೆಗೊಳ್ಳುತ್ತಾರೆ. 2009 ರ ಹೊತ್ತಿಗೆ ಖಾಯಂ ಲೈನ್‌ಮ್ಯಾನ್ ಅಗಿ ನೇಮಕಗೊಳ್ಳುತ್ತಾರೆ. ಕರ್ತವ್ಯವೇ ದೇವರು ಎಂದು ಕಾರ್ಯ ನಿರ್ವಹಿಸುತ್ತಿದ್ದ ಪುರಂದರ್ ಅವರಿಗೆ 2016 ರಲ್ಲಿ ಅವಘಢವೊಂದು ಸಂಭವಿಸುತ್ತದೆ. 

ಮಂಗಳೂರು (ಜು. 21): ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಪುರಮದರ ದಾಸ್ ಎನ್ನುವವರು 1998 ರಲ್ಲಿ ತಾತ್ಕಾಲಿಕವಾಗಿ ಲೈನ್‌ಮ್ಯಾನ್ ಕೆಲಸಕ್ಕೆ ಸೇರ್ಪಡೆಗೊಳ್ಳುತ್ತಾರೆ. 2009 ರ ಹೊತ್ತಿಗೆ ಖಾಯಂ ಲೈನ್‌ಮ್ಯಾನ್ ಅಗಿ ನೇಮಕಗೊಳ್ಳುತ್ತಾರೆ. ಕರ್ತವ್ಯವೇ ದೇವರು ಎಂದು ಕಾರ್ಯ ನಿರ್ವಹಿಸುತ್ತಿದ್ದ ಪುರಂದರ್ ಅವರಿಗೆ 2016 ರಲ್ಲಿ ಅವಘಢವೊಂದು ಸಂಭವಿಸುತ್ತದೆ.

ಲೈನ್‌ಗೆ ತಾಕಿದ್ದ ಗೆಲ್ಲು ತಪ್ಪಿಸಲು ಹೋದಾಗ ಆಯತಪ್ಪಿ ಕೆಳಗೆ ಬೀಳುತ್ತಾರೆ. ಆಗ ಸೊಂಟದ ಕೆಳಭಾಗದ ಸ್ವಾಧೀನ ಕಳೆದುಕೊಳ್ಳುತ್ತಾರೆ. ಇಡೀ ಮನೆಯ ಆಧಾರ ಸ್ತಂಭವಾಗಿದ್ದ ಪುರಂದರ್‌ ದಾಸ್ ಅವರ ಈ ಸ್ಥಿತಿ ಮನೆಯವರನ್ನು ಶೋಚನೀಯವಾಗಿಸಿದೆ. ಇವರ ನರವಿಗೆ ನಿಲ್ಲಬೇಕಾದ ಮೆಸ್ಕಾಂ ನಿರ್ಲಕ್ಷ್ಯ ವಹಿಸಿದೆ. ಇವರ ವೇತನ, ಸೌಲಭ್ಯ ಎಲ್ಲವನ್ನೂ ತಡೆ ಹಿಡಿದಿದೆ. ಇದರಿಂದ ಪುರಂದರ್ ಅವರ ಸ್ಥಿತಿ ನರಕ ಸದೃಶವಾಗಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more