ವಿದ್ಯುತ್ ಅವಘಡದಿಂದ ಶಾಶ್ವತ ಅಂಗವೈಕಲ್ಯ, ವೇತನವಿಲ್ಲ, ಸೌಲಭ್ಯವಿಲ್ಲ, ಸಿಬ್ಬಂದಿಗೆ ಮೆಸ್ಕಾಂ ಅನ್ಯಾಯ

ವಿದ್ಯುತ್ ಅವಘಡದಿಂದ ಶಾಶ್ವತ ಅಂಗವೈಕಲ್ಯ, ವೇತನವಿಲ್ಲ, ಸೌಲಭ್ಯವಿಲ್ಲ, ಸಿಬ್ಬಂದಿಗೆ ಮೆಸ್ಕಾಂ ಅನ್ಯಾಯ

Published : Jul 21, 2022, 01:41 PM ISTUpdated : Jul 21, 2022, 01:44 PM IST

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಪುರಮದರ ದಾಸ್ ಎನ್ನುವವರು 1998 ರಲ್ಲಿ ತಾತ್ಕಾಲಿಕವಾಗಿ ಲೈನ್‌ಮ್ಯಾನ್ ಕೆಲಸಕ್ಕೆ ಸೇರ್ಪಡೆಗೊಳ್ಳುತ್ತಾರೆ. 2009 ರ ಹೊತ್ತಿಗೆ ಖಾಯಂ ಲೈನ್‌ಮ್ಯಾನ್ ಅಗಿ ನೇಮಕಗೊಳ್ಳುತ್ತಾರೆ. ಕರ್ತವ್ಯವೇ ದೇವರು ಎಂದು ಕಾರ್ಯ ನಿರ್ವಹಿಸುತ್ತಿದ್ದ ಪುರಂದರ್ ಅವರಿಗೆ 2016 ರಲ್ಲಿ ಅವಘಢವೊಂದು ಸಂಭವಿಸುತ್ತದೆ. 

ಮಂಗಳೂರು (ಜು. 21): ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಪುರಮದರ ದಾಸ್ ಎನ್ನುವವರು 1998 ರಲ್ಲಿ ತಾತ್ಕಾಲಿಕವಾಗಿ ಲೈನ್‌ಮ್ಯಾನ್ ಕೆಲಸಕ್ಕೆ ಸೇರ್ಪಡೆಗೊಳ್ಳುತ್ತಾರೆ. 2009 ರ ಹೊತ್ತಿಗೆ ಖಾಯಂ ಲೈನ್‌ಮ್ಯಾನ್ ಅಗಿ ನೇಮಕಗೊಳ್ಳುತ್ತಾರೆ. ಕರ್ತವ್ಯವೇ ದೇವರು ಎಂದು ಕಾರ್ಯ ನಿರ್ವಹಿಸುತ್ತಿದ್ದ ಪುರಂದರ್ ಅವರಿಗೆ 2016 ರಲ್ಲಿ ಅವಘಢವೊಂದು ಸಂಭವಿಸುತ್ತದೆ.

ಲೈನ್‌ಗೆ ತಾಕಿದ್ದ ಗೆಲ್ಲು ತಪ್ಪಿಸಲು ಹೋದಾಗ ಆಯತಪ್ಪಿ ಕೆಳಗೆ ಬೀಳುತ್ತಾರೆ. ಆಗ ಸೊಂಟದ ಕೆಳಭಾಗದ ಸ್ವಾಧೀನ ಕಳೆದುಕೊಳ್ಳುತ್ತಾರೆ. ಇಡೀ ಮನೆಯ ಆಧಾರ ಸ್ತಂಭವಾಗಿದ್ದ ಪುರಂದರ್‌ ದಾಸ್ ಅವರ ಈ ಸ್ಥಿತಿ ಮನೆಯವರನ್ನು ಶೋಚನೀಯವಾಗಿಸಿದೆ. ಇವರ ನರವಿಗೆ ನಿಲ್ಲಬೇಕಾದ ಮೆಸ್ಕಾಂ ನಿರ್ಲಕ್ಷ್ಯ ವಹಿಸಿದೆ. ಇವರ ವೇತನ, ಸೌಲಭ್ಯ ಎಲ್ಲವನ್ನೂ ತಡೆ ಹಿಡಿದಿದೆ. ಇದರಿಂದ ಪುರಂದರ್ ಅವರ ಸ್ಥಿತಿ ನರಕ ಸದೃಶವಾಗಿದೆ. 

 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more