ವಿದ್ಯುತ್ ಅವಘಡದಿಂದ ಶಾಶ್ವತ ಅಂಗವೈಕಲ್ಯ, ವೇತನವಿಲ್ಲ, ಸೌಲಭ್ಯವಿಲ್ಲ, ಸಿಬ್ಬಂದಿಗೆ ಮೆಸ್ಕಾಂ ಅನ್ಯಾಯ

ವಿದ್ಯುತ್ ಅವಘಡದಿಂದ ಶಾಶ್ವತ ಅಂಗವೈಕಲ್ಯ, ವೇತನವಿಲ್ಲ, ಸೌಲಭ್ಯವಿಲ್ಲ, ಸಿಬ್ಬಂದಿಗೆ ಮೆಸ್ಕಾಂ ಅನ್ಯಾಯ

Published : Jul 21, 2022, 01:41 PM ISTUpdated : Jul 21, 2022, 01:44 PM IST

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಪುರಮದರ ದಾಸ್ ಎನ್ನುವವರು 1998 ರಲ್ಲಿ ತಾತ್ಕಾಲಿಕವಾಗಿ ಲೈನ್‌ಮ್ಯಾನ್ ಕೆಲಸಕ್ಕೆ ಸೇರ್ಪಡೆಗೊಳ್ಳುತ್ತಾರೆ. 2009 ರ ಹೊತ್ತಿಗೆ ಖಾಯಂ ಲೈನ್‌ಮ್ಯಾನ್ ಅಗಿ ನೇಮಕಗೊಳ್ಳುತ್ತಾರೆ. ಕರ್ತವ್ಯವೇ ದೇವರು ಎಂದು ಕಾರ್ಯ ನಿರ್ವಹಿಸುತ್ತಿದ್ದ ಪುರಂದರ್ ಅವರಿಗೆ 2016 ರಲ್ಲಿ ಅವಘಢವೊಂದು ಸಂಭವಿಸುತ್ತದೆ. 

ಮಂಗಳೂರು (ಜು. 21): ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಪುರಮದರ ದಾಸ್ ಎನ್ನುವವರು 1998 ರಲ್ಲಿ ತಾತ್ಕಾಲಿಕವಾಗಿ ಲೈನ್‌ಮ್ಯಾನ್ ಕೆಲಸಕ್ಕೆ ಸೇರ್ಪಡೆಗೊಳ್ಳುತ್ತಾರೆ. 2009 ರ ಹೊತ್ತಿಗೆ ಖಾಯಂ ಲೈನ್‌ಮ್ಯಾನ್ ಅಗಿ ನೇಮಕಗೊಳ್ಳುತ್ತಾರೆ. ಕರ್ತವ್ಯವೇ ದೇವರು ಎಂದು ಕಾರ್ಯ ನಿರ್ವಹಿಸುತ್ತಿದ್ದ ಪುರಂದರ್ ಅವರಿಗೆ 2016 ರಲ್ಲಿ ಅವಘಢವೊಂದು ಸಂಭವಿಸುತ್ತದೆ.

ಲೈನ್‌ಗೆ ತಾಕಿದ್ದ ಗೆಲ್ಲು ತಪ್ಪಿಸಲು ಹೋದಾಗ ಆಯತಪ್ಪಿ ಕೆಳಗೆ ಬೀಳುತ್ತಾರೆ. ಆಗ ಸೊಂಟದ ಕೆಳಭಾಗದ ಸ್ವಾಧೀನ ಕಳೆದುಕೊಳ್ಳುತ್ತಾರೆ. ಇಡೀ ಮನೆಯ ಆಧಾರ ಸ್ತಂಭವಾಗಿದ್ದ ಪುರಂದರ್‌ ದಾಸ್ ಅವರ ಈ ಸ್ಥಿತಿ ಮನೆಯವರನ್ನು ಶೋಚನೀಯವಾಗಿಸಿದೆ. ಇವರ ನರವಿಗೆ ನಿಲ್ಲಬೇಕಾದ ಮೆಸ್ಕಾಂ ನಿರ್ಲಕ್ಷ್ಯ ವಹಿಸಿದೆ. ಇವರ ವೇತನ, ಸೌಲಭ್ಯ ಎಲ್ಲವನ್ನೂ ತಡೆ ಹಿಡಿದಿದೆ. ಇದರಿಂದ ಪುರಂದರ್ ಅವರ ಸ್ಥಿತಿ ನರಕ ಸದೃಶವಾಗಿದೆ. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more