ದಲಿತ ಸಿಎಂ ಕಿಚ್ಚು ಹೆಚ್ಚಿಸಿದ ಜಿ ಪರಮೇಶ್ವರ್, ಸಿದ್ದರಾಮಯ್ಯಗೆ ಟಾಂಗ್!

ದಲಿತ ಸಿಎಂ ಕಿಚ್ಚು ಹೆಚ್ಚಿಸಿದ ಜಿ ಪರಮೇಶ್ವರ್, ಸಿದ್ದರಾಮಯ್ಯಗೆ ಟಾಂಗ್!

Published : Nov 14, 2021, 11:24 AM ISTUpdated : Nov 14, 2021, 11:26 AM IST

ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ಕೂಗು ಆಗಾಗ ಧ್ವನಿಸುತ್ತಿರುತ್ತದೆ. ಇದೀಗ ಜಿ ಪರಮೇಶ್ವರ್ ಮತ್ತೆ ದಲಿತ ಸಿಎಂ ಕಿಚ್ಚು ಹೆಚ್ಚಿಸಿದ್ದಾರೆ. 
 

ಬೆಂಗಳೂರು (ನ. 14): ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ( Dalit CM) ಕೂಗು ಆಗಾಗ ಧ್ವನಿಸುತ್ತಿರುತ್ತದೆ. ಇದೀಗ ಜಿ ಪರಮೇಶ್ವರ್ (G Parameshwar) ಮತ್ತೆ ದಲಿತ ಸಿಎಂ ಕಿಚ್ಚು ಹೆಚ್ಚಿಸಿದ್ದಾರೆ.

 

ರಾಹುಲ್ ಗಾಂಧಿ ನೀವು ಏನಾಗಬೇಕು ಎಂದು ಕೇಳಿದರು.  ತಕ್ಷಣವೇ ನಾನು ಕರ್ನಾಟಕದ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದೆ. ಮಂತ್ರಿ ಆಗೋ ಆಸೆ ಇಲ್ಲ, ಈ ರಾಜ್ಯದ ಮುಖ್ಯಮಂತ್ರಿ ಆಗಬೇಕು ಅಂತ ಹೇಳಿದೆ. ನಾನು ಮುಖ್ಯಮಂತ್ರಿ ಆಗಬಹುದು ಅಥವಾ ಆಗದೇ ಇರಬಹುದು.  ಈ ಮಾತಿನಿಂದ ಇಂದು ಎಲ್ಲಿ ನೋಡಿದರೂ ದಲಿತ ಸಿಎಂ ಬಗ್ಗೆ ಚರ್ಚೆ ನಡೆಯುತ್ತಿದೆ.  ದಲಿತ ಸಿಎಂ ಬಗ್ಗೆ ಇಷ್ಟ ಇರೋರು, ಇಷ್ಟ ಇಲ್ಲದೆ ಇರೋರು ಚರ್ಚೆಯಲ್ಲಿ ಭಾಗವಹಿಸುತ್ತಾರೆ.‌ ಮುಂದಿನ ದಿನಗಳಲ್ಲಿ ನೋಡೋಣ ಅದೃಷ್ಟ ತಾಯಿ ಯಾರಿಗೆ ಒಲಿಯುತ್ತಾಳೆ ಗೊತ್ತಿಲ್ಲ. ದಲಿತರ ಒಗ್ಗಟ್ಟು ಹೋರಾಟ ಆಗಬೇಕೆಂದು ಜಿ.ಪರಮೇಶ್ವರ್ ಹೇಳಿದರು. 

 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more