ದಲಿತ ಸಿಎಂ ಕಿಚ್ಚು ಹೆಚ್ಚಿಸಿದ ಜಿ ಪರಮೇಶ್ವರ್, ಸಿದ್ದರಾಮಯ್ಯಗೆ ಟಾಂಗ್!

ದಲಿತ ಸಿಎಂ ಕಿಚ್ಚು ಹೆಚ್ಚಿಸಿದ ಜಿ ಪರಮೇಶ್ವರ್, ಸಿದ್ದರಾಮಯ್ಯಗೆ ಟಾಂಗ್!

Published : Nov 14, 2021, 11:24 AM ISTUpdated : Nov 14, 2021, 11:26 AM IST

ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ಕೂಗು ಆಗಾಗ ಧ್ವನಿಸುತ್ತಿರುತ್ತದೆ. ಇದೀಗ ಜಿ ಪರಮೇಶ್ವರ್ ಮತ್ತೆ ದಲಿತ ಸಿಎಂ ಕಿಚ್ಚು ಹೆಚ್ಚಿಸಿದ್ದಾರೆ. 
 

ಬೆಂಗಳೂರು (ನ. 14): ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ( Dalit CM) ಕೂಗು ಆಗಾಗ ಧ್ವನಿಸುತ್ತಿರುತ್ತದೆ. ಇದೀಗ ಜಿ ಪರಮೇಶ್ವರ್ (G Parameshwar) ಮತ್ತೆ ದಲಿತ ಸಿಎಂ ಕಿಚ್ಚು ಹೆಚ್ಚಿಸಿದ್ದಾರೆ.

 

ರಾಹುಲ್ ಗಾಂಧಿ ನೀವು ಏನಾಗಬೇಕು ಎಂದು ಕೇಳಿದರು.  ತಕ್ಷಣವೇ ನಾನು ಕರ್ನಾಟಕದ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದೆ. ಮಂತ್ರಿ ಆಗೋ ಆಸೆ ಇಲ್ಲ, ಈ ರಾಜ್ಯದ ಮುಖ್ಯಮಂತ್ರಿ ಆಗಬೇಕು ಅಂತ ಹೇಳಿದೆ. ನಾನು ಮುಖ್ಯಮಂತ್ರಿ ಆಗಬಹುದು ಅಥವಾ ಆಗದೇ ಇರಬಹುದು.  ಈ ಮಾತಿನಿಂದ ಇಂದು ಎಲ್ಲಿ ನೋಡಿದರೂ ದಲಿತ ಸಿಎಂ ಬಗ್ಗೆ ಚರ್ಚೆ ನಡೆಯುತ್ತಿದೆ.  ದಲಿತ ಸಿಎಂ ಬಗ್ಗೆ ಇಷ್ಟ ಇರೋರು, ಇಷ್ಟ ಇಲ್ಲದೆ ಇರೋರು ಚರ್ಚೆಯಲ್ಲಿ ಭಾಗವಹಿಸುತ್ತಾರೆ.‌ ಮುಂದಿನ ದಿನಗಳಲ್ಲಿ ನೋಡೋಣ ಅದೃಷ್ಟ ತಾಯಿ ಯಾರಿಗೆ ಒಲಿಯುತ್ತಾಳೆ ಗೊತ್ತಿಲ್ಲ. ದಲಿತರ ಒಗ್ಗಟ್ಟು ಹೋರಾಟ ಆಗಬೇಕೆಂದು ಜಿ.ಪರಮೇಶ್ವರ್ ಹೇಳಿದರು. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more