ದಲಿತ ಸಿಎಂ ಕಿಚ್ಚು ಹೆಚ್ಚಿಸಿದ ಜಿ ಪರಮೇಶ್ವರ್, ಸಿದ್ದರಾಮಯ್ಯಗೆ ಟಾಂಗ್!

ದಲಿತ ಸಿಎಂ ಕಿಚ್ಚು ಹೆಚ್ಚಿಸಿದ ಜಿ ಪರಮೇಶ್ವರ್, ಸಿದ್ದರಾಮಯ್ಯಗೆ ಟಾಂಗ್!

Published : Nov 14, 2021, 11:24 AM ISTUpdated : Nov 14, 2021, 11:26 AM IST

ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ಕೂಗು ಆಗಾಗ ಧ್ವನಿಸುತ್ತಿರುತ್ತದೆ. ಇದೀಗ ಜಿ ಪರಮೇಶ್ವರ್ ಮತ್ತೆ ದಲಿತ ಸಿಎಂ ಕಿಚ್ಚು ಹೆಚ್ಚಿಸಿದ್ದಾರೆ. 
 

ಬೆಂಗಳೂರು (ನ. 14): ಕಾಂಗ್ರೆಸ್‌ನಲ್ಲಿ ದಲಿತ ಸಿಎಂ ( Dalit CM) ಕೂಗು ಆಗಾಗ ಧ್ವನಿಸುತ್ತಿರುತ್ತದೆ. ಇದೀಗ ಜಿ ಪರಮೇಶ್ವರ್ (G Parameshwar) ಮತ್ತೆ ದಲಿತ ಸಿಎಂ ಕಿಚ್ಚು ಹೆಚ್ಚಿಸಿದ್ದಾರೆ.

 

ರಾಹುಲ್ ಗಾಂಧಿ ನೀವು ಏನಾಗಬೇಕು ಎಂದು ಕೇಳಿದರು.  ತಕ್ಷಣವೇ ನಾನು ಕರ್ನಾಟಕದ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದೆ. ಮಂತ್ರಿ ಆಗೋ ಆಸೆ ಇಲ್ಲ, ಈ ರಾಜ್ಯದ ಮುಖ್ಯಮಂತ್ರಿ ಆಗಬೇಕು ಅಂತ ಹೇಳಿದೆ. ನಾನು ಮುಖ್ಯಮಂತ್ರಿ ಆಗಬಹುದು ಅಥವಾ ಆಗದೇ ಇರಬಹುದು.  ಈ ಮಾತಿನಿಂದ ಇಂದು ಎಲ್ಲಿ ನೋಡಿದರೂ ದಲಿತ ಸಿಎಂ ಬಗ್ಗೆ ಚರ್ಚೆ ನಡೆಯುತ್ತಿದೆ.  ದಲಿತ ಸಿಎಂ ಬಗ್ಗೆ ಇಷ್ಟ ಇರೋರು, ಇಷ್ಟ ಇಲ್ಲದೆ ಇರೋರು ಚರ್ಚೆಯಲ್ಲಿ ಭಾಗವಹಿಸುತ್ತಾರೆ.‌ ಮುಂದಿನ ದಿನಗಳಲ್ಲಿ ನೋಡೋಣ ಅದೃಷ್ಟ ತಾಯಿ ಯಾರಿಗೆ ಒಲಿಯುತ್ತಾಳೆ ಗೊತ್ತಿಲ್ಲ. ದಲಿತರ ಒಗ್ಗಟ್ಟು ಹೋರಾಟ ಆಗಬೇಕೆಂದು ಜಿ.ಪರಮೇಶ್ವರ್ ಹೇಳಿದರು. 

 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more