ಪೊಲೀಸರ ಅಮಾನವೀಯ ಕೃತ್ಯಕ್ಕೆ ಸಿಕ್ತು ಸಾಕ್ಷಿ: ಹಿಂದೂ ಕಾರ್ಯಕರ್ತನ ಕಿವಿ ತಮಟೆ ಡ್ಯಾಮೇಜ್‌

ಪೊಲೀಸರ ಅಮಾನವೀಯ ಕೃತ್ಯಕ್ಕೆ ಸಿಕ್ತು ಸಾಕ್ಷಿ: ಹಿಂದೂ ಕಾರ್ಯಕರ್ತನ ಕಿವಿ ತಮಟೆ ಡ್ಯಾಮೇಜ್‌

Published : May 24, 2023, 11:39 AM IST

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮತ್ತು ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಅವರ ಭಾವಚಿತ್ರದ ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಪೊಲೀಸ್‌ ದೌರ್ಜನ್ಯಕ್ಕೆ ಒಳಗಾದ ಇಬ್ಬರು ಗಾಯಾಳುಗಳ ಪೈಕಿ ಅಭಿ ಯಾನೆ ಅವಿನಾಶ್‌ ಎಂಬವರ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದ್ಯಕೀಯ ವರದಿಗಳು ಇದೀಗ ವೈರಲ್‌ ಆಗಿದೆ. 

ಪುತ್ತೂರು (ಮೇ.24): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮತ್ತು ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಅವರ ಭಾವಚಿತ್ರದ ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಪೊಲೀಸ್‌ ದೌರ್ಜನ್ಯಕ್ಕೆ ಒಳಗಾದ ಇಬ್ಬರು ಗಾಯಾಳುಗಳ ಪೈಕಿ ಅಭಿ ಯಾನೆ ಅವಿನಾಶ್‌ ಎಂಬವರ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದ್ಯಕೀಯ ವರದಿಗಳು ಇದೀಗ ವೈರಲ್‌ ಆಗಿದೆ. ಯುವಕನ ಕಿವಿಯದ್ದು ಎಂದು ಹೇಳಲಾದ ಸ್ಕ್ಯಾ‌ನಿಂಗ್‌ ಫೋಟೋಗಳು ಹಾಗೂ ಅದರ ವರದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿವೆ. ಈ ವರದಿಗಳು ವೈರಲ್‌ ಆಗುತ್ತಿದ್ದಂತೆ ಪುತ್ತೂರಿನ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಅವರು ದ.ಕ. ಜಿಲ್ಲಾ ಎಸ್ಪಿ ಅವರನ್ನು ಭೇಟಿಯಾಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುರ್ಮಾ ಕಟೀಲ್‌ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರಿಗೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಬ್ಯಾನರ್‌ ಹಾಕಿದ ಪ್ರಕರಣ ಮೇ 14ರಂದು ತಡರಾತ್ರಿ ಪುತ್ತೂರು ಬಸ್‌ ನಿಲ್ದಾಣದ ಬಳಿಯಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 5ರಂದು 9 ಜನರನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನು ಡಿವೈಎಸ್ಪಿ ಕಚೇರಿಗೆ ಕೊಂಡೊಯ್ದು ದೌರ್ಜನ್ಯ ನಡೆಸಿರುವುದಾಗಿ ಆರೋಪಿಸಲಾಗಿತ್ತು. ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆಯ ಎಸ್‌ಐ ಮತ್ತು ಓರ್ವ ಪಿಸಿಯನ್ನು ಅಮಾನತು ಮಾಡಲಾಗಿತ್ತು. ಡಿವೈಎಸ್ಪಿ ಅವರನ್ನು ರಜೆಯಲ್ಲಿ ಕಳುಹಿಸಲಾಗಿದೆ. ಈ ಪ್ರಕರಣ ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಕಂಪ್ಲಿಟ್ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more