ಪೊಲೀಸರ ಅಮಾನವೀಯ ಕೃತ್ಯಕ್ಕೆ ಸಿಕ್ತು ಸಾಕ್ಷಿ: ಹಿಂದೂ ಕಾರ್ಯಕರ್ತನ ಕಿವಿ ತಮಟೆ ಡ್ಯಾಮೇಜ್‌

ಪೊಲೀಸರ ಅಮಾನವೀಯ ಕೃತ್ಯಕ್ಕೆ ಸಿಕ್ತು ಸಾಕ್ಷಿ: ಹಿಂದೂ ಕಾರ್ಯಕರ್ತನ ಕಿವಿ ತಮಟೆ ಡ್ಯಾಮೇಜ್‌

Published : May 24, 2023, 11:39 AM IST

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮತ್ತು ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಅವರ ಭಾವಚಿತ್ರದ ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಪೊಲೀಸ್‌ ದೌರ್ಜನ್ಯಕ್ಕೆ ಒಳಗಾದ ಇಬ್ಬರು ಗಾಯಾಳುಗಳ ಪೈಕಿ ಅಭಿ ಯಾನೆ ಅವಿನಾಶ್‌ ಎಂಬವರ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದ್ಯಕೀಯ ವರದಿಗಳು ಇದೀಗ ವೈರಲ್‌ ಆಗಿದೆ. 

ಪುತ್ತೂರು (ಮೇ.24): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮತ್ತು ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಅವರ ಭಾವಚಿತ್ರದ ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಪೊಲೀಸ್‌ ದೌರ್ಜನ್ಯಕ್ಕೆ ಒಳಗಾದ ಇಬ್ಬರು ಗಾಯಾಳುಗಳ ಪೈಕಿ ಅಭಿ ಯಾನೆ ಅವಿನಾಶ್‌ ಎಂಬವರ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದ್ಯಕೀಯ ವರದಿಗಳು ಇದೀಗ ವೈರಲ್‌ ಆಗಿದೆ. ಯುವಕನ ಕಿವಿಯದ್ದು ಎಂದು ಹೇಳಲಾದ ಸ್ಕ್ಯಾ‌ನಿಂಗ್‌ ಫೋಟೋಗಳು ಹಾಗೂ ಅದರ ವರದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿವೆ. ಈ ವರದಿಗಳು ವೈರಲ್‌ ಆಗುತ್ತಿದ್ದಂತೆ ಪುತ್ತೂರಿನ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಅವರು ದ.ಕ. ಜಿಲ್ಲಾ ಎಸ್ಪಿ ಅವರನ್ನು ಭೇಟಿಯಾಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುರ್ಮಾ ಕಟೀಲ್‌ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರಿಗೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಬ್ಯಾನರ್‌ ಹಾಕಿದ ಪ್ರಕರಣ ಮೇ 14ರಂದು ತಡರಾತ್ರಿ ಪುತ್ತೂರು ಬಸ್‌ ನಿಲ್ದಾಣದ ಬಳಿಯಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 5ರಂದು 9 ಜನರನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನು ಡಿವೈಎಸ್ಪಿ ಕಚೇರಿಗೆ ಕೊಂಡೊಯ್ದು ದೌರ್ಜನ್ಯ ನಡೆಸಿರುವುದಾಗಿ ಆರೋಪಿಸಲಾಗಿತ್ತು. ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆಯ ಎಸ್‌ಐ ಮತ್ತು ಓರ್ವ ಪಿಸಿಯನ್ನು ಅಮಾನತು ಮಾಡಲಾಗಿತ್ತು. ಡಿವೈಎಸ್ಪಿ ಅವರನ್ನು ರಜೆಯಲ್ಲಿ ಕಳುಹಿಸಲಾಗಿದೆ. ಈ ಪ್ರಕರಣ ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಕಂಪ್ಲಿಟ್ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more