ಪೊಲೀಸರ ಅಮಾನವೀಯ ಕೃತ್ಯಕ್ಕೆ ಸಿಕ್ತು ಸಾಕ್ಷಿ: ಹಿಂದೂ ಕಾರ್ಯಕರ್ತನ ಕಿವಿ ತಮಟೆ ಡ್ಯಾಮೇಜ್‌

ಪೊಲೀಸರ ಅಮಾನವೀಯ ಕೃತ್ಯಕ್ಕೆ ಸಿಕ್ತು ಸಾಕ್ಷಿ: ಹಿಂದೂ ಕಾರ್ಯಕರ್ತನ ಕಿವಿ ತಮಟೆ ಡ್ಯಾಮೇಜ್‌

Published : May 24, 2023, 11:39 AM IST

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮತ್ತು ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಅವರ ಭಾವಚಿತ್ರದ ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಪೊಲೀಸ್‌ ದೌರ್ಜನ್ಯಕ್ಕೆ ಒಳಗಾದ ಇಬ್ಬರು ಗಾಯಾಳುಗಳ ಪೈಕಿ ಅಭಿ ಯಾನೆ ಅವಿನಾಶ್‌ ಎಂಬವರ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದ್ಯಕೀಯ ವರದಿಗಳು ಇದೀಗ ವೈರಲ್‌ ಆಗಿದೆ. 

ಪುತ್ತೂರು (ಮೇ.24): ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮತ್ತು ಮಾಜಿ ಸಿಎಂ ಡಿ.ವಿ ಸದಾನಂದ ಗೌಡ ಅವರ ಭಾವಚಿತ್ರದ ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಪೊಲೀಸ್‌ ದೌರ್ಜನ್ಯಕ್ಕೆ ಒಳಗಾದ ಇಬ್ಬರು ಗಾಯಾಳುಗಳ ಪೈಕಿ ಅಭಿ ಯಾನೆ ಅವಿನಾಶ್‌ ಎಂಬವರ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದ್ಯಕೀಯ ವರದಿಗಳು ಇದೀಗ ವೈರಲ್‌ ಆಗಿದೆ. ಯುವಕನ ಕಿವಿಯದ್ದು ಎಂದು ಹೇಳಲಾದ ಸ್ಕ್ಯಾ‌ನಿಂಗ್‌ ಫೋಟೋಗಳು ಹಾಗೂ ಅದರ ವರದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿವೆ. ಈ ವರದಿಗಳು ವೈರಲ್‌ ಆಗುತ್ತಿದ್ದಂತೆ ಪುತ್ತೂರಿನ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಅವರು ದ.ಕ. ಜಿಲ್ಲಾ ಎಸ್ಪಿ ಅವರನ್ನು ಭೇಟಿಯಾಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುರ್ಮಾ ಕಟೀಲ್‌ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರಿಗೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಬ್ಯಾನರ್‌ ಹಾಕಿದ ಪ್ರಕರಣ ಮೇ 14ರಂದು ತಡರಾತ್ರಿ ಪುತ್ತೂರು ಬಸ್‌ ನಿಲ್ದಾಣದ ಬಳಿಯಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 5ರಂದು 9 ಜನರನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನು ಡಿವೈಎಸ್ಪಿ ಕಚೇರಿಗೆ ಕೊಂಡೊಯ್ದು ದೌರ್ಜನ್ಯ ನಡೆಸಿರುವುದಾಗಿ ಆರೋಪಿಸಲಾಗಿತ್ತು. ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆಯ ಎಸ್‌ಐ ಮತ್ತು ಓರ್ವ ಪಿಸಿಯನ್ನು ಅಮಾನತು ಮಾಡಲಾಗಿತ್ತು. ಡಿವೈಎಸ್ಪಿ ಅವರನ್ನು ರಜೆಯಲ್ಲಿ ಕಳುಹಿಸಲಾಗಿದೆ. ಈ ಪ್ರಕರಣ ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಕಂಪ್ಲಿಟ್ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more