ದರ್ಶನ್ ಹೊಡೆದಿಲ್ಲ ಬೈದಿದ್ದು ನಿಜ : ಅವರನ್ನು ನಾನೆ ಅಲ್ಲಿಂದ ಕಳಿಸಿದೆ

ದರ್ಶನ್ ಹೊಡೆದಿಲ್ಲ ಬೈದಿದ್ದು ನಿಜ : ಅವರನ್ನು ನಾನೆ ಅಲ್ಲಿಂದ ಕಳಿಸಿದೆ

Published : Jul 15, 2021, 03:00 PM ISTUpdated : Jul 15, 2021, 03:13 PM IST

ರಾತ್ರಿ 12.30 ರ ಸುಮಾರಿಗೆ  ಗಲಾಟೆಯಾಗಿದ್ದು ನಿಜ. ಆದರೆ ಹೊಡೆದಿಲ್ಲ. 15 ರಿಂದ 20 ಮಂದಿ ಇದ್ದರು. ನಮ್ಮ ಸಪ್ಲೈಯರ್ ಮೇಲೆ ಹಲ್ಲೆ ಮಾಡಿಲ್ಲ ಬೈದಿದ್ದರು ಎಂದು ಹೋಟೆಲ್ ಮಾಲೀಕ ಸಂದೇಶ್ ಹೇಳಿದರು.. 

ದರ್ಶನ್ ಫ್ರಸ್ಟ್ರುಯೇಷನ್‌ನಲ್ಲಿ ಬೈದಿದ್ದಾರೆ. ಭಾಷೆ ಸಮಸ್ಯೆ ಇಂದ ಹೀಗಾಯ್ತು.  ಬಳಿಕ ದರ್ಶನ್ ಅವರನ್ನು ನಾನು ಅಲ್ಲಿಂದ ಕಳಿಸಿದೆ. ಬಳಿಕ ನಾನು ನನ್ನ ನೌಕರನ ಬಳಿ ಕ್ಷಮೆ ಕೇಳಿದ್ದೇನೆ ಎಂದು ಸಂದೇಶ್  ಹೇಳಿದರು.

ಬೆಂಗಳೂರು (ಜು.15): ರಾತ್ರಿ 12.30 ರ ಸುಮಾರಿಗೆ  ಗಲಾಟೆಯಾಗಿದ್ದು ನಿಜ. ಆದರೆ ಹೊಡೆದಿಲ್ಲ. 15 ರಿಂದ 20 ಮಂದಿ ಇದ್ದರು. ನಮ್ಮ ಸಪ್ಲೈಯರ್ ಮೇಲೆ ಹಲ್ಲೆ ಮಾಡಿಲ್ಲ ಬೈದಿದ್ದರು ಎಂದು ಹೋಟೆಲ್ ಮಾಲೀಕ ಸಂದೇಶ್ ಹೇಳಿದರು.. 

ದರ್ಶನ್ ವಿರುದ್ದ ಗಂಭೀರ ಆರೋಪ : ಗೃಹ ಸಚಿವರ ಬಳಿಯೇ ಮನವಿ

ದರ್ಶನ್ ಫ್ರಸ್ಟ್ರುಯೇಷನ್‌ನಲ್ಲಿ ಬೈದಿದ್ದಾರೆ. ಭಾಷೆ ಸಮಸ್ಯೆ ಇಂದ ಹೀಗಾಯ್ತು.  ಬಳಿಕ ದರ್ಶನ್ ಅವರನ್ನು ನಾನು ಅಲ್ಲಿಂದ ಕಳಿಸಿದೆ. ಬಳಿಕ ನಾನು ನನ್ನ ನೌಕರನ ಬಳಿ ಕ್ಷಮೆ ಕೇಳಿದ್ದೇನೆ ಎಂದು ಸಂದೇಶ್  ಹೇಳಿದರು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!