ದರ್ಶನ್ ಹೊಡೆದಿಲ್ಲ ಬೈದಿದ್ದು ನಿಜ : ಅವರನ್ನು ನಾನೆ ಅಲ್ಲಿಂದ ಕಳಿಸಿದೆ

ದರ್ಶನ್ ಹೊಡೆದಿಲ್ಲ ಬೈದಿದ್ದು ನಿಜ : ಅವರನ್ನು ನಾನೆ ಅಲ್ಲಿಂದ ಕಳಿಸಿದೆ

Suvarna News   | Asianet News
Published : Jul 15, 2021, 03:00 PM ISTUpdated : Jul 15, 2021, 03:13 PM IST

ರಾತ್ರಿ 12.30 ರ ಸುಮಾರಿಗೆ  ಗಲಾಟೆಯಾಗಿದ್ದು ನಿಜ. ಆದರೆ ಹೊಡೆದಿಲ್ಲ. 15 ರಿಂದ 20 ಮಂದಿ ಇದ್ದರು. ನಮ್ಮ ಸಪ್ಲೈಯರ್ ಮೇಲೆ ಹಲ್ಲೆ ಮಾಡಿಲ್ಲ ಬೈದಿದ್ದರು ಎಂದು ಹೋಟೆಲ್ ಮಾಲೀಕ ಸಂದೇಶ್ ಹೇಳಿದರು.. 

ದರ್ಶನ್ ಫ್ರಸ್ಟ್ರುಯೇಷನ್‌ನಲ್ಲಿ ಬೈದಿದ್ದಾರೆ. ಭಾಷೆ ಸಮಸ್ಯೆ ಇಂದ ಹೀಗಾಯ್ತು.  ಬಳಿಕ ದರ್ಶನ್ ಅವರನ್ನು ನಾನು ಅಲ್ಲಿಂದ ಕಳಿಸಿದೆ. ಬಳಿಕ ನಾನು ನನ್ನ ನೌಕರನ ಬಳಿ ಕ್ಷಮೆ ಕೇಳಿದ್ದೇನೆ ಎಂದು ಸಂದೇಶ್  ಹೇಳಿದರು.

ಬೆಂಗಳೂರು (ಜು.15): ರಾತ್ರಿ 12.30 ರ ಸುಮಾರಿಗೆ  ಗಲಾಟೆಯಾಗಿದ್ದು ನಿಜ. ಆದರೆ ಹೊಡೆದಿಲ್ಲ. 15 ರಿಂದ 20 ಮಂದಿ ಇದ್ದರು. ನಮ್ಮ ಸಪ್ಲೈಯರ್ ಮೇಲೆ ಹಲ್ಲೆ ಮಾಡಿಲ್ಲ ಬೈದಿದ್ದರು ಎಂದು ಹೋಟೆಲ್ ಮಾಲೀಕ ಸಂದೇಶ್ ಹೇಳಿದರು.. 

ದರ್ಶನ್ ವಿರುದ್ದ ಗಂಭೀರ ಆರೋಪ : ಗೃಹ ಸಚಿವರ ಬಳಿಯೇ ಮನವಿ

ದರ್ಶನ್ ಫ್ರಸ್ಟ್ರುಯೇಷನ್‌ನಲ್ಲಿ ಬೈದಿದ್ದಾರೆ. ಭಾಷೆ ಸಮಸ್ಯೆ ಇಂದ ಹೀಗಾಯ್ತು.  ಬಳಿಕ ದರ್ಶನ್ ಅವರನ್ನು ನಾನು ಅಲ್ಲಿಂದ ಕಳಿಸಿದೆ. ಬಳಿಕ ನಾನು ನನ್ನ ನೌಕರನ ಬಳಿ ಕ್ಷಮೆ ಕೇಳಿದ್ದೇನೆ ಎಂದು ಸಂದೇಶ್  ಹೇಳಿದರು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!