ದರ್ಶನ್ ಹೊಡೆದಿಲ್ಲ ಬೈದಿದ್ದು ನಿಜ : ಅವರನ್ನು ನಾನೆ ಅಲ್ಲಿಂದ ಕಳಿಸಿದೆ

ದರ್ಶನ್ ಹೊಡೆದಿಲ್ಲ ಬೈದಿದ್ದು ನಿಜ : ಅವರನ್ನು ನಾನೆ ಅಲ್ಲಿಂದ ಕಳಿಸಿದೆ

Suvarna News   | Asianet News
Published : Jul 15, 2021, 03:00 PM ISTUpdated : Jul 15, 2021, 03:13 PM IST

ರಾತ್ರಿ 12.30 ರ ಸುಮಾರಿಗೆ  ಗಲಾಟೆಯಾಗಿದ್ದು ನಿಜ. ಆದರೆ ಹೊಡೆದಿಲ್ಲ. 15 ರಿಂದ 20 ಮಂದಿ ಇದ್ದರು. ನಮ್ಮ ಸಪ್ಲೈಯರ್ ಮೇಲೆ ಹಲ್ಲೆ ಮಾಡಿಲ್ಲ ಬೈದಿದ್ದರು ಎಂದು ಹೋಟೆಲ್ ಮಾಲೀಕ ಸಂದೇಶ್ ಹೇಳಿದರು.. 

ದರ್ಶನ್ ಫ್ರಸ್ಟ್ರುಯೇಷನ್‌ನಲ್ಲಿ ಬೈದಿದ್ದಾರೆ. ಭಾಷೆ ಸಮಸ್ಯೆ ಇಂದ ಹೀಗಾಯ್ತು.  ಬಳಿಕ ದರ್ಶನ್ ಅವರನ್ನು ನಾನು ಅಲ್ಲಿಂದ ಕಳಿಸಿದೆ. ಬಳಿಕ ನಾನು ನನ್ನ ನೌಕರನ ಬಳಿ ಕ್ಷಮೆ ಕೇಳಿದ್ದೇನೆ ಎಂದು ಸಂದೇಶ್  ಹೇಳಿದರು.

ಬೆಂಗಳೂರು (ಜು.15): ರಾತ್ರಿ 12.30 ರ ಸುಮಾರಿಗೆ  ಗಲಾಟೆಯಾಗಿದ್ದು ನಿಜ. ಆದರೆ ಹೊಡೆದಿಲ್ಲ. 15 ರಿಂದ 20 ಮಂದಿ ಇದ್ದರು. ನಮ್ಮ ಸಪ್ಲೈಯರ್ ಮೇಲೆ ಹಲ್ಲೆ ಮಾಡಿಲ್ಲ ಬೈದಿದ್ದರು ಎಂದು ಹೋಟೆಲ್ ಮಾಲೀಕ ಸಂದೇಶ್ ಹೇಳಿದರು.. 

ದರ್ಶನ್ ವಿರುದ್ದ ಗಂಭೀರ ಆರೋಪ : ಗೃಹ ಸಚಿವರ ಬಳಿಯೇ ಮನವಿ

ದರ್ಶನ್ ಫ್ರಸ್ಟ್ರುಯೇಷನ್‌ನಲ್ಲಿ ಬೈದಿದ್ದಾರೆ. ಭಾಷೆ ಸಮಸ್ಯೆ ಇಂದ ಹೀಗಾಯ್ತು.  ಬಳಿಕ ದರ್ಶನ್ ಅವರನ್ನು ನಾನು ಅಲ್ಲಿಂದ ಕಳಿಸಿದೆ. ಬಳಿಕ ನಾನು ನನ್ನ ನೌಕರನ ಬಳಿ ಕ್ಷಮೆ ಕೇಳಿದ್ದೇನೆ ಎಂದು ಸಂದೇಶ್  ಹೇಳಿದರು. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!