ದರ್ಶನ್ ಹಲ್ಲೆ ಕೇಸ್‌ಗೆ ಟ್ವಿಸ್ಟ್: ಮಿಡ್ ನೈಟ್ ರಹಸ್ಯ ಬಿಚ್ಚಿಟ್ಟ ಸ್ನೇಹಿತ ಹರ್ಷ ಮೆಲಂಟಾ

ದರ್ಶನ್ ಹಲ್ಲೆ ಕೇಸ್‌ಗೆ ಟ್ವಿಸ್ಟ್: ಮಿಡ್ ನೈಟ್ ರಹಸ್ಯ ಬಿಚ್ಚಿಟ್ಟ ಸ್ನೇಹಿತ ಹರ್ಷ ಮೆಲಂಟಾ

Suvarna News   | Asianet News
Published : Jul 17, 2021, 01:06 PM ISTUpdated : Jul 17, 2021, 01:14 PM IST

ಹೊಟೇಲ್ ಸಿಬ್ಬಂದಿ ಮೇಲೆ ನಟ ದರ್ಶನ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದರ್ಶನ್ ಸ್ನೇಹಿತ ಹರ್ಷ, ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಹೇಳಿಕೆ ನೀಡಿದ್ದಾರೆ. 

ಬೆಂಗಳೂರು (ಜು. 17): ಹೊಟೇಲ್ ಸಿಬ್ಬಂದಿ ಮೇಲೆ ನಟ ದರ್ಶನ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದರ್ಶನ್ ಸ್ನೇಹಿತ ಹರ್ಷ, ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಹೇಳಿಕೆ ನೀಡಿದ್ದಾರೆ. 

'ದರ್ಶನ್ ನಮ್ಮನ್ನು ಊಟಕ್ಕೆ ಆಹ್ವಾನಿಸಿದ್ದರು. ನಾವು ಹೋಗಿದ್ವಿ. ಊಟ ಸ್ವಲ್ಪ ತಡವಾಗಿ ಬರುತ್ತಿತ್ತು. ಇದರಿಂದ ಸಿಟ್ಟಿಗೆದ್ದ ದರ್ಶನ್ ಬೈದಿದ್ದು ನಿಜ. ಹಲ್ಲೆ ನಡೆದಿಲ್ಲ' ಎಂದು ಹರ್ಷ ಹೇಳಿದ್ದಾರೆ. ಅಂದು ರಾತ್ರಿ ನಡೆದಿದ್ದೇನು.? ಸಂದೇಶ್ ಆಡಿಯೋದಲ್ಲಿ ಮಾತನಾಡಿದ್ದು ನಿಜನಾ.? ಇವೆಲ್ಲದರ ಬಗ್ಗೆ ಹರ್ಷ ಡಿಟೇಲಾಗಿ ಮಾತನಾಡಿದ್ದಾರೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ