News Hour: ಜೈಲಿನಲ್ಲೇ ಹೈವೋಲ್ಟೇಜ್‌ ಮೀಟಿಂಗ್‌, ದರ್ಶನ್‌ ಉಳಿಸೋಕೆ ಮುಂದಾದ ಕುಟುಂಬ!

News Hour: ಜೈಲಿನಲ್ಲೇ ಹೈವೋಲ್ಟೇಜ್‌ ಮೀಟಿಂಗ್‌, ದರ್ಶನ್‌ ಉಳಿಸೋಕೆ ಮುಂದಾದ ಕುಟುಂಬ!

Published : Jul 06, 2024, 11:40 PM IST

ಆರೋಪಿ ನಂ.2 ದರ್ಶನ್ ಉಳಿಸೋಕೆ ಫ್ಯಾಮಿಲಿ ಮುಂದಾಗಿದ್ಯಾ ಎನ್ನುವ ಅನುಮಾನ ಬಂದಿದೆ. ಜೈಲಿನಲ್ಲೇ ಕುಟುಂಬಸ್ಥರ ಹೈವೋಲ್ಟೇಜ್ ಮೀಟಿಂಗ್ ನಡೆದಿದೆ. ಕಾನೂನು ಹೋರಾಟಕ್ಕೆ ಮೊದಲು ದರ್ಶನ್​ಗೆ ಕಂಡೀಷನ್‌ ಕೂಡ ಇಡಲಾಗಿದೆ.

ಬೆಂಗಳೂರು (ಜು.6): ರೇಣುಕಾಸ್ವಾಮಿ ಮರ್ಡರ್‌ ಕೇಸ್‌ನಲ್ಲಿ ಆರೋಪಿ ನಂ.2 ಆಗಿರುವ ದರ್ಶನ್‌ರನ್ನ ಉಳಿಸಲು ಅವರ ಕುಟುಂಬ ಶತಪ್ರಯತ್ನ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಜೈಲಿನಲ್ಲಿಯೇ ಹೈವೋಲ್ಟೇಜ್‌ ಮೀಟಿಂಗ್‌ ಆಗಿದೆ ಎನ್ನಲಾಗಿದ್ದು, ಕಾನೂನು ಹೋರಾಟಕ್ಕೂ ಮುನ್ನ ದರ್ಶನ್‌ಗೆ ಪ್ರಮುಖ ಕಂಡೀಷನ್‌ ಕೂಡ ಇಡಲಾಗಿದೆ.

ಇನ್ನೊಂದೆಡೆ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಡಿ ಗ್ಯಾಂಗ್​ಗೆ ಸಂಕಷ್ಟ ಎದುರಾಗಿದೆ. ಇಂಚಿಂಚು ಸಾಕ್ಷ್ಯವನ್ನೂ ಕಾಮಾಕ್ಷಿಪಾಳ್ಯ ಪೊಲೀಸರು ಬಿಡುತ್ತಿಲ್ಲ. ಕೊಲೆ ಕೇಸ್ ಸಾಕ್ಷ್ಯಗಳ ಸಂಖ್ಯೆ 200ರ ಗಡಿ ತಲುಪುತ್ತಿದೆ. ಇದುವರೆಗೂ 180ಕ್ಕೂ ಹೆಚ್ಚು ವಸ್ತು ಸಾಕ್ಷ್ಯವಾಗಿ ಸಂಗ್ರಹ ಮಾಡಲಾಗಿದೆ. ಆರೋಪಿಗಳು ತಪ್ಪಿಸಿಕೊಳ್ಳದಂತೆ ಪೊಲೀಸರಿಂದ ತನಿಖೆ ನಡೆದಿದೆ.

ನಮ್ಮ 'ಡಿ ಬಾಸ್' ಸೇಫ್ ಮಾಡ್ತೀವಿ ಅಂತಾ ಪೊಲೀಸರಿಗೆ ಸರೆಂಡರ್ ಆದವರೇ ಈಗ ನಟ ದರ್ಶನ್‌ಗೆ ವಿಲನ್‌ಗಳು

ಪ್ರತ್ಯಕ್ಷದರ್ಶಿ, ಪರೋಕ್ಷ ಸಾಕ್ಷಿ ಹೊರತುಪಡಿಸಿ 180 ಸಾಕ್ಷ್ಯ ಸಿಕ್ಕಿದೆ. ಆರೋಪಿಗಳಿಗೆ ಶಿಕ್ಷೆಯಾಗಲೇಬೇಕೆಂದು ಕಟ್ಟುನಿಟ್ಟಿನ ತನಿಖೆ ಮಾಡಲಾಗುತ್ತಿದೆ. ಕೊಲೆ ಕೇಸ್​ ಸಾಕ್ಷ್ಯಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ. ಮೊಬೈಲ್​ ರಿಟ್ರೈವ್​​ಗಾಗಿ ಅಹಮದಾಬಾದ್​​ FSLಗೆ ಕಳಿಸಲಾಗಿದೆ.
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more