News Hour: ಜೈಲಿನಲ್ಲೇ ಹೈವೋಲ್ಟೇಜ್‌ ಮೀಟಿಂಗ್‌, ದರ್ಶನ್‌ ಉಳಿಸೋಕೆ ಮುಂದಾದ ಕುಟುಂಬ!

News Hour: ಜೈಲಿನಲ್ಲೇ ಹೈವೋಲ್ಟೇಜ್‌ ಮೀಟಿಂಗ್‌, ದರ್ಶನ್‌ ಉಳಿಸೋಕೆ ಮುಂದಾದ ಕುಟುಂಬ!

Published : Jul 06, 2024, 11:40 PM IST

ಆರೋಪಿ ನಂ.2 ದರ್ಶನ್ ಉಳಿಸೋಕೆ ಫ್ಯಾಮಿಲಿ ಮುಂದಾಗಿದ್ಯಾ ಎನ್ನುವ ಅನುಮಾನ ಬಂದಿದೆ. ಜೈಲಿನಲ್ಲೇ ಕುಟುಂಬಸ್ಥರ ಹೈವೋಲ್ಟೇಜ್ ಮೀಟಿಂಗ್ ನಡೆದಿದೆ. ಕಾನೂನು ಹೋರಾಟಕ್ಕೆ ಮೊದಲು ದರ್ಶನ್​ಗೆ ಕಂಡೀಷನ್‌ ಕೂಡ ಇಡಲಾಗಿದೆ.

ಬೆಂಗಳೂರು (ಜು.6): ರೇಣುಕಾಸ್ವಾಮಿ ಮರ್ಡರ್‌ ಕೇಸ್‌ನಲ್ಲಿ ಆರೋಪಿ ನಂ.2 ಆಗಿರುವ ದರ್ಶನ್‌ರನ್ನ ಉಳಿಸಲು ಅವರ ಕುಟುಂಬ ಶತಪ್ರಯತ್ನ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಜೈಲಿನಲ್ಲಿಯೇ ಹೈವೋಲ್ಟೇಜ್‌ ಮೀಟಿಂಗ್‌ ಆಗಿದೆ ಎನ್ನಲಾಗಿದ್ದು, ಕಾನೂನು ಹೋರಾಟಕ್ಕೂ ಮುನ್ನ ದರ್ಶನ್‌ಗೆ ಪ್ರಮುಖ ಕಂಡೀಷನ್‌ ಕೂಡ ಇಡಲಾಗಿದೆ.

ಇನ್ನೊಂದೆಡೆ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಡಿ ಗ್ಯಾಂಗ್​ಗೆ ಸಂಕಷ್ಟ ಎದುರಾಗಿದೆ. ಇಂಚಿಂಚು ಸಾಕ್ಷ್ಯವನ್ನೂ ಕಾಮಾಕ್ಷಿಪಾಳ್ಯ ಪೊಲೀಸರು ಬಿಡುತ್ತಿಲ್ಲ. ಕೊಲೆ ಕೇಸ್ ಸಾಕ್ಷ್ಯಗಳ ಸಂಖ್ಯೆ 200ರ ಗಡಿ ತಲುಪುತ್ತಿದೆ. ಇದುವರೆಗೂ 180ಕ್ಕೂ ಹೆಚ್ಚು ವಸ್ತು ಸಾಕ್ಷ್ಯವಾಗಿ ಸಂಗ್ರಹ ಮಾಡಲಾಗಿದೆ. ಆರೋಪಿಗಳು ತಪ್ಪಿಸಿಕೊಳ್ಳದಂತೆ ಪೊಲೀಸರಿಂದ ತನಿಖೆ ನಡೆದಿದೆ.

ನಮ್ಮ 'ಡಿ ಬಾಸ್' ಸೇಫ್ ಮಾಡ್ತೀವಿ ಅಂತಾ ಪೊಲೀಸರಿಗೆ ಸರೆಂಡರ್ ಆದವರೇ ಈಗ ನಟ ದರ್ಶನ್‌ಗೆ ವಿಲನ್‌ಗಳು

ಪ್ರತ್ಯಕ್ಷದರ್ಶಿ, ಪರೋಕ್ಷ ಸಾಕ್ಷಿ ಹೊರತುಪಡಿಸಿ 180 ಸಾಕ್ಷ್ಯ ಸಿಕ್ಕಿದೆ. ಆರೋಪಿಗಳಿಗೆ ಶಿಕ್ಷೆಯಾಗಲೇಬೇಕೆಂದು ಕಟ್ಟುನಿಟ್ಟಿನ ತನಿಖೆ ಮಾಡಲಾಗುತ್ತಿದೆ. ಕೊಲೆ ಕೇಸ್​ ಸಾಕ್ಷ್ಯಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ. ಮೊಬೈಲ್​ ರಿಟ್ರೈವ್​​ಗಾಗಿ ಅಹಮದಾಬಾದ್​​ FSLಗೆ ಕಳಿಸಲಾಗಿದೆ.
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more