News Hour: ಜೈಲಿನಲ್ಲೇ ಹೈವೋಲ್ಟೇಜ್‌ ಮೀಟಿಂಗ್‌, ದರ್ಶನ್‌ ಉಳಿಸೋಕೆ ಮುಂದಾದ ಕುಟುಂಬ!

News Hour: ಜೈಲಿನಲ್ಲೇ ಹೈವೋಲ್ಟೇಜ್‌ ಮೀಟಿಂಗ್‌, ದರ್ಶನ್‌ ಉಳಿಸೋಕೆ ಮುಂದಾದ ಕುಟುಂಬ!

Published : Jul 06, 2024, 11:40 PM IST

ಆರೋಪಿ ನಂ.2 ದರ್ಶನ್ ಉಳಿಸೋಕೆ ಫ್ಯಾಮಿಲಿ ಮುಂದಾಗಿದ್ಯಾ ಎನ್ನುವ ಅನುಮಾನ ಬಂದಿದೆ. ಜೈಲಿನಲ್ಲೇ ಕುಟುಂಬಸ್ಥರ ಹೈವೋಲ್ಟೇಜ್ ಮೀಟಿಂಗ್ ನಡೆದಿದೆ. ಕಾನೂನು ಹೋರಾಟಕ್ಕೆ ಮೊದಲು ದರ್ಶನ್​ಗೆ ಕಂಡೀಷನ್‌ ಕೂಡ ಇಡಲಾಗಿದೆ.

ಬೆಂಗಳೂರು (ಜು.6): ರೇಣುಕಾಸ್ವಾಮಿ ಮರ್ಡರ್‌ ಕೇಸ್‌ನಲ್ಲಿ ಆರೋಪಿ ನಂ.2 ಆಗಿರುವ ದರ್ಶನ್‌ರನ್ನ ಉಳಿಸಲು ಅವರ ಕುಟುಂಬ ಶತಪ್ರಯತ್ನ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಜೈಲಿನಲ್ಲಿಯೇ ಹೈವೋಲ್ಟೇಜ್‌ ಮೀಟಿಂಗ್‌ ಆಗಿದೆ ಎನ್ನಲಾಗಿದ್ದು, ಕಾನೂನು ಹೋರಾಟಕ್ಕೂ ಮುನ್ನ ದರ್ಶನ್‌ಗೆ ಪ್ರಮುಖ ಕಂಡೀಷನ್‌ ಕೂಡ ಇಡಲಾಗಿದೆ.

ಇನ್ನೊಂದೆಡೆ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಡಿ ಗ್ಯಾಂಗ್​ಗೆ ಸಂಕಷ್ಟ ಎದುರಾಗಿದೆ. ಇಂಚಿಂಚು ಸಾಕ್ಷ್ಯವನ್ನೂ ಕಾಮಾಕ್ಷಿಪಾಳ್ಯ ಪೊಲೀಸರು ಬಿಡುತ್ತಿಲ್ಲ. ಕೊಲೆ ಕೇಸ್ ಸಾಕ್ಷ್ಯಗಳ ಸಂಖ್ಯೆ 200ರ ಗಡಿ ತಲುಪುತ್ತಿದೆ. ಇದುವರೆಗೂ 180ಕ್ಕೂ ಹೆಚ್ಚು ವಸ್ತು ಸಾಕ್ಷ್ಯವಾಗಿ ಸಂಗ್ರಹ ಮಾಡಲಾಗಿದೆ. ಆರೋಪಿಗಳು ತಪ್ಪಿಸಿಕೊಳ್ಳದಂತೆ ಪೊಲೀಸರಿಂದ ತನಿಖೆ ನಡೆದಿದೆ.

ನಮ್ಮ 'ಡಿ ಬಾಸ್' ಸೇಫ್ ಮಾಡ್ತೀವಿ ಅಂತಾ ಪೊಲೀಸರಿಗೆ ಸರೆಂಡರ್ ಆದವರೇ ಈಗ ನಟ ದರ್ಶನ್‌ಗೆ ವಿಲನ್‌ಗಳು

ಪ್ರತ್ಯಕ್ಷದರ್ಶಿ, ಪರೋಕ್ಷ ಸಾಕ್ಷಿ ಹೊರತುಪಡಿಸಿ 180 ಸಾಕ್ಷ್ಯ ಸಿಕ್ಕಿದೆ. ಆರೋಪಿಗಳಿಗೆ ಶಿಕ್ಷೆಯಾಗಲೇಬೇಕೆಂದು ಕಟ್ಟುನಿಟ್ಟಿನ ತನಿಖೆ ಮಾಡಲಾಗುತ್ತಿದೆ. ಕೊಲೆ ಕೇಸ್​ ಸಾಕ್ಷ್ಯಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ. ಮೊಬೈಲ್​ ರಿಟ್ರೈವ್​​ಗಾಗಿ ಅಹಮದಾಬಾದ್​​ FSLಗೆ ಕಳಿಸಲಾಗಿದೆ.
 

20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
Read more