ಬಳ್ಳಾರಿ ಜೈಲಿನಲ್ಲಿ ಗಣೇಶ ಹಬ್ಬ ಆಚರಿಸಿದರೂ ನಟ ದರ್ಶನ್‌ಗೆ ಸಿಗಲಿಲ್ಲ ದರ್ಶನ!

ಬಳ್ಳಾರಿ ಜೈಲಿನಲ್ಲಿ ಗಣೇಶ ಹಬ್ಬ ಆಚರಿಸಿದರೂ ನಟ ದರ್ಶನ್‌ಗೆ ಸಿಗಲಿಲ್ಲ ದರ್ಶನ!

Published : Sep 07, 2024, 11:15 PM IST

ಗಣೇಶ ಹಬ್ಬದ ದಿನ ನಟ ದರ್ಶನ್‌ಗೆ ಗಿಫ್ಟ್,  ರೇಣುಕಾಸ್ವಾಮಿ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಹೊಸ ಮಾಹಿತಿ ಬಯಲು, ರೇಣುಕಾಸ್ವಾಮಿಗೆ ಬಿರಿಯಾನಿ ತಿನ್ನಿಸಿದ್ದ ದರ್ಶನ್ ಗ್ಯಾಂಗ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಗಣೇಶ ಹಬ್ಬದ ದಿನ ಗಿಫ್ಟ್ ಸಿಕ್ಕಿದೆ. ಟಿವಿಗೆ ಬೇಡಿಕೆ ಇಟ್ಟಿದ್ದ ದರ್ಶನ್‌ಗೆ ಜೈಲು ಅಧಿಕಾರಿಗಳು ಗಣೇಶ ಹಬ್ಬ ದಿನ ಟಿವಿ ಹಾಕಿಕೊಟ್ಟಿದ್ದಾರೆ. ಆದರೆ ದರ್ಶನ್‌ಗೆ ಗಣೇಶ ದೇವರ ದರ್ಶನ ಮಾತ್ರ ಸಿಗಲಿಲ್ಲ. ಬಳ್ಳಾರಿ ಜೈಲಿನಲ್ಲಿ ಗಣೇಶ ಹಬ್ಬ ಆಚರಿಸಲಾಗಿದೆ. ಜೈಲಿನಲ್ಲಿ ಗಣೇಶ ಕೂರಿಸಲಾಗಿದೆ. ಆದರೆ ನಟ ದರ್ಶನ್‌ಗೆ ದರ್ಶನ ಭಾಗ್ಯ ಸಿಕ್ಕಿಲ್ಲ. ಇತ್ತ ರೇಣುಕಾಸ್ವಾಮಿ ಪ್ರಕರಣದಲ್ಲಿ ಹಲವು ಸ್ಫೋಟಕ ಮಾಹಿತಿಗಳೂ ಹೊರಬಂದಿದೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more