ಬಳ್ಳಾರಿ ಜೈಲಿನಲ್ಲಿ ಗಣೇಶ ಹಬ್ಬ ಆಚರಿಸಿದರೂ ನಟ ದರ್ಶನ್‌ಗೆ ಸಿಗಲಿಲ್ಲ ದರ್ಶನ!

ಬಳ್ಳಾರಿ ಜೈಲಿನಲ್ಲಿ ಗಣೇಶ ಹಬ್ಬ ಆಚರಿಸಿದರೂ ನಟ ದರ್ಶನ್‌ಗೆ ಸಿಗಲಿಲ್ಲ ದರ್ಶನ!

Published : Sep 07, 2024, 11:15 PM IST

ಗಣೇಶ ಹಬ್ಬದ ದಿನ ನಟ ದರ್ಶನ್‌ಗೆ ಗಿಫ್ಟ್,  ರೇಣುಕಾಸ್ವಾಮಿ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಹೊಸ ಮಾಹಿತಿ ಬಯಲು, ರೇಣುಕಾಸ್ವಾಮಿಗೆ ಬಿರಿಯಾನಿ ತಿನ್ನಿಸಿದ್ದ ದರ್ಶನ್ ಗ್ಯಾಂಗ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಗಣೇಶ ಹಬ್ಬದ ದಿನ ಗಿಫ್ಟ್ ಸಿಕ್ಕಿದೆ. ಟಿವಿಗೆ ಬೇಡಿಕೆ ಇಟ್ಟಿದ್ದ ದರ್ಶನ್‌ಗೆ ಜೈಲು ಅಧಿಕಾರಿಗಳು ಗಣೇಶ ಹಬ್ಬ ದಿನ ಟಿವಿ ಹಾಕಿಕೊಟ್ಟಿದ್ದಾರೆ. ಆದರೆ ದರ್ಶನ್‌ಗೆ ಗಣೇಶ ದೇವರ ದರ್ಶನ ಮಾತ್ರ ಸಿಗಲಿಲ್ಲ. ಬಳ್ಳಾರಿ ಜೈಲಿನಲ್ಲಿ ಗಣೇಶ ಹಬ್ಬ ಆಚರಿಸಲಾಗಿದೆ. ಜೈಲಿನಲ್ಲಿ ಗಣೇಶ ಕೂರಿಸಲಾಗಿದೆ. ಆದರೆ ನಟ ದರ್ಶನ್‌ಗೆ ದರ್ಶನ ಭಾಗ್ಯ ಸಿಕ್ಕಿಲ್ಲ. ಇತ್ತ ರೇಣುಕಾಸ್ವಾಮಿ ಪ್ರಕರಣದಲ್ಲಿ ಹಲವು ಸ್ಫೋಟಕ ಮಾಹಿತಿಗಳೂ ಹೊರಬಂದಿದೆ. 
 

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more